ಕಲಿಮಾ ಪಠಿಸದ್ದಕ್ಕೆ ಉಗ್ರರಿಂದ ತಂದೆಯ ತಲೆಗೆ ಗುಂಡೇಟು ; ಕಣ್ಣೀರಿಟ್ಟ ಪುಣೆಯ ಉದ್ಯಮಿಯ ಪುತ್ರಿ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಿಂದೂಗಳನ್ನೇ ಗುರಿಯಾಗಿಸಿ ನರಮೇಧ ಮಾಡಿದ್ದಾರೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ (Pahalgam) ಕಣಿವೆಯಲ್ಲಿ ವ್ಯಕ್ತಿಗಳ ಗುರುತು ಹಾಗೂ ಧರ್ಮ ಯಾವುದೆಂದು ಕೇಳಿ ಅವರನ್ನು ಹತ್ಯೆ ಮಾಡಲಾಗಿದೆ. ಕಲಿಮಾ (Kalima) ಹೇಳಲು ಬಾರದವರ ತಲೆಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಭಯೋತ್ಪಾದಕರು ಟೆಂಟ್‌ ಒಳಗೆ ಕುಳಿತಿದ್ದ 54 ವರ್ಷದ ಸಂತೋಷ ಜಗದಾಳೆ … Continued

ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ : ಶಿವಮೊಗ್ಗದ ನಿವಾಸಿ ಸಾವು, ಐವರು ಪ್ರವಾಸಿಗರಿಗೆ ಗಾಯ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರ ಪತ್ನಿ ಮತ್ತು ಮಗ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ (47) ಅವರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಇವರ ಪತ್ನಿ ಪಲ್ಲವಿ … Continued

ಜಮ್ಮು-ಕಾಶ್ಮೀರ | ಪೂಂಚ್‌ ಬಳಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಸಾವು

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ 300 ಅಡಿ ಕಂದಕಕ್ಕೆ ಸೇನಾ ಬಿದ್ದು ಸಂಭವಿಸಿದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 5:30ರ ಸುಮಾರಿಗೆ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಮರಾಠಾ ರೆಜಿಮೆಂಟ್‌ನ (Maratha Light Infantry) ಐವರು ಮೃತಪಟ್ಟಿದ್ದರು. ಅವರಲ್ಲಿ ಮೂವರು ಕರ್ನಾಟಕದವರಾಗಿದ್ದಾರೆ. ಸೇನಾ … Continued

ವೀಡಿಯೊ | ವಿಶ್ವದ ಅತಿ ಎತ್ತರದ ರೈಲು ಸೇತುವೆ ಮೇಲೆ ಪ್ರಾಯೋಗಿಕವಾಗಿ ವ್ಯಾಗನ್ ಓಡಿಸಿದ ಭಾರತೀಯ ರೈಲ್ವೆ ; ಲೋಕಾರ್ಪಣೆಗೆ ತಯಾರಿ..?

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್‌ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆ ಶೀರ್ಘವೇ ಲೋಕಾರ್ಪಣೆಯಾಗಲಿದೆ. ಭಾನುವಾರ (ಜೂನ್ 16) ಈ ರೈಲ್ವೆ ಸೇತುವೆಯಲ್ಲಿ ಪ್ರಾಯೋಗಿಕವಾಗಿ ವ್ಯಾಗನ್ ಟವರ್ ಓಡಿಸಿ ಪರಿಶೀಲನೆ ಮಾಡಲಾಗಿದೆ. ಅಲ್ಲದೆ, ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಹಳಿ ಸೇರಿದಂತೆ ಇತರ ತಾಂತ್ರಿಕ … Continued

ಕಾಶ್ಮೀರ : ಕುಲ್ಗಾಮ್‌ನಲ್ಲಿ ಭಯೋತ್ಪಾದಕರ ಜತೆ ಎನ್‌ಕೌಂಟರ್‌ ವೇಳೆ 3 ಸೇನಾ ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಸೇನಾ ಸಿಬ್ಬಂದಿಯಿಂದ … Continued