ಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಸಾವು
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಮತ್ತೊಬ್ಬ ನಿವಾಸಿ ಸಾವಿಗೀಡಾಗಿದ್ದು, ಒಟ್ಟು ಮೂವರು ಮೃತಪಟ್ಟಿದ್ದಾರೆ. ಆಂಧ್ರಮೂಲದ ಬೆಂಗಳೂರಿನ ನಿವಾಸಿ ಮಧುಸೂದನ ಸೋಮಿಶೆಟ್ಟಿ ಅವರು ಪಹ್ಲಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಈ ಪೈಶಾಚಿಕ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ ರಾವ್ ಹಾಗೂ ಬೆಂಗಳೂರಿನ ಮತ್ತಿಕೆರೆಯ ಪ್ರದೇಶದ ಭರತ ಭೂಷಣ (41) ಎಂಬ ಮೃತಪಟ್ಟಿದ್ದಾರೆ … Continued