ವೀಡಿಯೊ..| ರಣಜಿ ಫೈನಲ್ ನಲ್ಲಿ ಜಮ್ಮು-ಕಾಶ್ಮೀರ ತಂಡಕ್ಕೆ ಹುರಿದುಂಬಿಸಲು ಹುಬ್ಬಳ್ಳಿಗೆ ಬಂದ ಸಿಎಂ ಓಮರ್ ಅಬ್ದುಲ್ಲಾ…!
ಹುಬ್ಬಳ್ಳಿ : ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡಗಳ ನಡುವೆ ಇಲ್ಲಿನ ಕೆ.ಎಸ್.ಸಿ.ಎ (KSCA) ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿದ್ದು, ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ … Continued