ಜಮ್ಮು-ಕಾಶ್ಮೀರದ ಶೋಪಿಯಾನದಲ್ಲಿ ನಾಲ್ವರು ಉಗ್ರರು ಹತ
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಮುಖಾಮುಖಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಪೊಲೀಸ್, ಸಿಆರ್ಪಿಎಫ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯನ್ನು ಸೋಮವಾರ ಮುಂಜಾನೆಯಿಂದ ನಡೆಸಿದ್ದು, ಶೋಪಿಯಾನ್ನ ಮಣಿಹಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಿದೆ. ಈ ಪ್ರದೇಶಕ್ಕೆ ಮುತ್ತಿಗೆ ಹಾಕಿದ ನಂತರ, ಅಲ್ಲಿ ಅಡಗಿರುವ ಉಗ್ರರನ್ನು ಶರಣಾಗುವಂತೆ ಕೇಳಿಕೊಂಡರು. ಆದರೆ, ಉಗ್ರರು ಈ … Continued