ಇಂದು ರಾಷ್ಟ್ರೀಯ ಯುವ ದಿನಾಚರಣೆ: ಭಾರತದ ಯುವಶಕ್ತಿಗೆ ಬೇಕು ಸಮಾನ ಅವಕಾಶ, ಗುಣಮಟ್ಟದ ಶಿಕ್ಷಣ
(ಇಂದು, ಜನವರಿ ೧೨ರಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಆ ನಿಮಿತ್ಯವಾದ ಲೇಖನ) ಕೇಂದ್ರ ಸರ್ಕಾರ ೧೯೮೫ ರಿಂದ ಸ್ವಾಮಿ ವಿವೇಕಾನಂದರ ಜನ್ಮದಿನ ೧೨ ಅನ್ನು ರಾಷ್ಟ್ರೀಯ ಯುವ ದಿನಾಚರಣೆ ಆಚರಿಸುತ್ತಾ ಬಂದಿದೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡುತ್ತಿದ್ದಾರೆ. ಯುವ … Continued