ಬೇಡಿಕೆ ಈಡೇರಿಕೆಗಾಗಿ ಜನವರಿ 24ರಂದು ಸಾರಿಗೆ ಸಿಬ್ಬಂದಿ ಧರಣಿ : ಬಸ್‌ ಸಂಚಾರದಲ್ಲಿ ವ್ಯತ್ಯಯದ ಸಾಧ್ಯತೆ

ಬೆಂಗಳೂರು : ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಜನವರಿ ೨೪ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಆಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ೬ ವರ್ಷಗಳು ಕಳೆದರೂ ವೇತನ ಹೆಚ್ಚಳ ಮಾಡದಿರುವುದರಿಂದ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ … Continued