ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ’ ಸಭೆ: ನಿರ್ಬಂಧಗಳು ಇನ್ನಷ್ಟು ಸಡಿಲ..?

ಬೆಂಗಳೂರು: ನಾಳೆ ಕೋವಿಡ್ ನಿಯಂತ್ರಣ ಸಭೆ ನಡೆಯುತ್ತಿದ್ದು, ಸಭೆಯ ನಂತರ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಈಗ ನೈಟ್ ಕರ್ಫ್ಯೂ ( Night Curfew ) ಹಾಗೂ ಹೆಚ್ಚು ಜನರು ಸೇರುವುದಕ್ಕೆ ನಿರ್ಬಂಧವಿದೆ. ಈಗಾಗಲೇ ರಾತ್ರಿ ಕರ್ಫ್ಯೂ … Continued