ಸಿಎಂ ಕಚೇರಿ ಸಿಬ್ಬಂದಿ ವಿರುದ್ಧ ದೀಪಾವಳಿ ಗಿಫ್ಟ್ ಜೊತೆ ಪತ್ರಕರ್ತರಿಗೆ ನಗದು ಉಡುಗೊರೆ ನೀಡಿದ ಆರೋಪ: ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮುಖ್ಯಮಂತ್ರಿ ಕಚೇರಿಯರೊಬ್ಬರು ದೀಪಾವಳಿಯಂದು ಕೆಲವು ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ಗಳ ಜೊತೆಗೆ “ನಗದು ಉಡುಗೊರೆ” ನೀಡಿದ್ದಾರೆ ಎಂಬ ಆರೋಪದ ನಂತರ ರಾಜ್ಯದ ಬಿಜೆಪಿ ಸರ್ಕಾರ ವಿವಾದಕ್ಕೆ ಸಿಲುಕಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳಿಗೆ ಸಿಹಿ ತಿನಿಸುಗಳ ಬಾಕ್ಸ್ ಜೊತೆಗೆ ಲಂಚದ ಹಣ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳ … Continued