ಕಾಂಗ್ರೆಸ್‌ನ ಜನಧ್ವನಿ ಯಾತ್ರೆ ಆರಂಭ, ೧೦೦ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪೂರ್ವಭಾವಿಯಾಗಿ ಬುಧವಾರದಿಂದ ಜನಧ್ವನಿ ಯಾತ್ರೆಗೆ ಚಾಲನೆ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ದೇವನಹಳ್ಳಿಯಲ್ಲಿ ಜನಧ್ವನಿ ಯಾತ್ರೆ ಆರಂಭಗೊಂಡಿದ್ದು, ಬೆಳಿಗ್ಗೆ ಕೆಪಿಸಿಸಿ ಕಚೇರಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ … Continued