ಸೈಬರ್​ ವಂಚಕರು ಕಳುಹಿಸಿದ ಲಿಂಕ್​ ಕ್ಲಿಕ್​ ಮಾಡಿ ಹಣ ಕಳಕೊಂಡ ವಿವಿ ಕುಲಪತಿ

ಹಾವೇರಿ : ಶಿಗ್ಗಾವಿ ತಾಲೂಕಿನ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಅವರಿಗೆ ಸೈಬರ್ ವಂಚಕರು 60 ಸಾವಿರ ರೂ. ಪಂಗನಾಮ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ಅವರೇ ಶಿಗ್ಗಾವಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನದ ಸಮಯದಲ್ಲಿ ಧಾರವಾಡ ಎಸ್‌ಬಿಐ ಬ್ಯಾಂಕ್‌ನ ನವೀಕುಮಾರ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನನಗೆ ಫೋನ್ ಮಾಡಿದ್ದ. … Continued