ಸಹೋದರನಿಗೆ ಸವಾಲು : ಸೋಮಶೇಖರ ರೆಡ್ಡಿ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ…!

ಕೊಪ್ಪಳ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್‌ಪಿಪಿ)ದ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯಾಗಿ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಿಜೆಪಿ ಶಾಸಕ ಹಾಗೂ ತಮ್ಮ ಸಹೋದರ ಜಿ. ಸೋಮಶೇಖರ್ ರೆಡ್ಡಿ ವಿರುದ್ಧ ತಮ್ಮ ಪತ್ನಿ ಸ್ಪರ್ಧಿಸುವುದನ್ನು ಖಚಿತಪಡಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ಮಂಗಳವಾರ ಕಲ್ಯಾಣ ರಥಯಾತ್ರೆಗೆ … Continued