ಜನಾರ್ದನ ರೆಡ್ಡಿ ಬಂಧನ, ಚಂಚಲಗೂಡ ಜೈಲಿಗೆ ಶಿಫ್ಟ್‌

ಹೈದರಾಬಾದ್‌: ದೇಶದ ಗಮನ ಸೆಳೆದಿದ್ದ ಆಂಧ್ರಪ್ರದೇಶದ ಓಬಳಾಪುರಂ ಮೈನಿಂಗ್‌ ಕಂಪನಿಯ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಬೆನ್ನಲ್ಲೆ ರೆಡ್ಡಿ ಅವರನ್ನ ಬಂಧಿಸಲಾಗಿದ್ದು, ಹೈದರಾಬಾದ್‌ನ ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಮಂಗಳವಾರ ತೀರ್ಪು … Continued

ಅಕ್ರಮ ಗಣಿಗಾರಿಕೆ : ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ; ಸಿಬಿಐ ವಿಶೇಷ ಕೋರ್ಟ್ ಆದೇಶ

ಹೈದರಾಬಾದ್‌ : ತೆಲಂಗಾಣದ ನಾಂಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯವು ಮಂಗಳವಾರ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರ ಮೂವರನ್ನು ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿದೆ. ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ (OMC) ಒಳಗೊಂಡ ಬೃಹತ್ ಗಣಿಗಾರಿಕೆ ಹಗರಣದ ತನಿಖೆ ಪ್ರಾರಂಭವಾದ ವರ್ಷಗಳ ನಂತರ ಈ … Continued

ಫೆಬ್ರವರಿ 10ರೊಳಗೆ ಕೆಆರ್​ಪಿಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಜನಾರ್ದನ ರೆಡ್ಡಿ

ರಾಯಚೂರು : ಹೊಸ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತಮ್ಮ ಪಕ್ಷವಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ 10ರೊಳಗೆ ಪ್ರಕಟಿಸಲಾಗುವುದುೆಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕದ ಒಟ್ಟು 30 ಕ್ಷೇತ್ರಗಳಲ್ಲಿ ಈಗಾಗಲೇ … Continued

ಮನಸ್ಸು ಮಾಡಿದರೆ ನಾನು ಒಂದು ದಿನವಾದರೂ ಮುಖ್ಯಮಂತ್ರಿ ಆಗಬಲ್ಲೆ : ಜನಾರ್ದನ ರೆಡ್ಡಿ

ಬಳ್ಳಾರಿ: ನನಗೆ ಶಾಸಕ, ಮಂತ್ರಿಯಾಗಬೇಕೆಂಬ ಆಸೆಯಿಲ್ಲ. ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗಬಲ್ಲೆ ಎಂದು ಮಾಜಿ ಸಚಿವ ಬಿ. ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಂಗಳವಾರ ನಡೆದ ಶಾಸಕ ಸೋಮಶೇಖರ್ ರೆಡ್ಡಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೆಡ್ಡಿ ಮತ್ತು ರಾಮುಲು ಸಹೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗಂತೂ ಶಾಸಕ, ಮಂತ್ರಿಯಾಗುವ ಆಸೆ, ಆಕಾಂಕ್ಷೆಗಳಿಲ್ಲ. ಮನಸ್ಸು … Continued

ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ಮತ್ತಿತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ, ರಾಜ್ಯ ಸರ್ಕಾರಕ್ಕೆ ರಾಜಧನ ಖೋತಾ ಮತ್ತು ಇತರೆ ತೆರಿಗೆಗಳ ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ಆದೇಶಿಸಿದ್ದು, ಸಮನ್ಸ್‌ ಜಾರಿ ಮಾಡಿದೆ. ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ … Continued