ಕೂಡ್ಲಿ-ಶೃಂಗೇರಿ ಮಠಕ್ಕೆ ಪೀಠಾಧಿಕಾರಿಯಾಗಿ ಪಂಡಿತ ಜನಾರ್ಧನ ಶಾಸ್ತ್ರಿ ನೇಮಕ: ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧಾರ

ಬೆಂಗಳೂರು:ಅದ್ವೈತ ಸಿದ್ಧಾಂತ ಪ್ರತಿಪಾದಕ ಶಂಕರ ಭಗವತ್ಪಾದರ ತತ್ವ ಸಿದ್ಧಾಂತ, ಸಂದೇಶಗಳನ್ನು ಮನುಕುಲಕ್ಕೆ ಪ್ರಚುರಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಶತಮಾನಗಳ ಇತಿಹಾಸವುಳ್ಳ ಚಾಮರಾಜಪೇಟೆಯಲ್ಲಿರುವ ಅವಿಚ್ಛಿನ್ನ ಪರಂಪರೆಯ ಶ್ರೀ ಕೂಡ್ಲಿ-ಶೃಂಗೇರಿ ಮಠಕ್ಕೆ ವೇದವಿದ್ವಾನ್ ಪಂಡಿತ ಜನಾರ್ಧನ ಶಾಸ್ತ್ರಿ ಜೋಶಿ ಅವರನ್ನು ಶ್ರೀಮಠದ ಮುಂದಿನ ಪೀಠಾಧಿಪತಿಗಳನ್ನಾಗಿ ಭಾನುವಾರ ನಡೆದ ಶ್ರೀಮಠದ ಭಕ್ತರ ಹಾಗೂ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ನೇಮಕ … Continued