ಕರ್ನಾಟಕಕ್ಕೆ ಎಲ್ಲಿ ಹಣ ನೀಡಿಲ್ಲ ? ಎಲ್ಲಿ ಕಡಿಮೆ ಹಣ ಸಿಗ್ತಿದೆ..? : ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿ ಮರುಪ್ರಶ್ನಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ದಿನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗದ ಶಿಫಾರಸುಗಳನ್ನು “ಕೊನೆಯ ಪದದವರೆಗೆ” ಅನುಸರಿಸಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವರು ಅಂಕಿಅಂಶಗಳನ್ನು … Continued

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿಗೂ ಹೆಚ್ಚು ನಷ್ಟ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣ ಹಂಚಿಕೆ ಕಡಿತ ಮಾಡಿ ಮೋಸಲ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ … Continued