ಸಿಡಿ ಹಗರಣದ ತನಿಖೆ ಶುರು: ಮೊದಲ ದಿನವೇ ಐವರ ವಿಚಾರಣೆ..!

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಕುರಿತಂತೆ ತನಿಖೆ ಶುಕ್ರವಾರದಿಂದ (ಮಾ.೧೨ರಿಂದ) ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ ಎಸ್‌ಐಟಿ ಮೊದಲ ದಿನವೇ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸೌಮೇಂದ್ರ ಮುಖರ್ಜಿಯವರ ನೇತೃತ್ವದ ತಂಡ, ಮೊದಲ ದಿನವೇ ತನಿಖೆ ಚುರುಕುಗೊಳಿಸಿದ್ದು, ಐವರನ್ನು ವಶಕ್ಕೆ ಪಡೆದು, ಪ್ರತ್ಯೇಕ ಸ್ಥಳಗಳಲ್ಲಿ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ. ರಾಜ್ಯ … Continued