ಜಾರ್ಖಂಡ್‌ನಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್, ಅಶ್ರುವಾಯು; ಮಾಜಿ ಪರೀಕ್ಷಾ ಮುಖ್ಯಸ್ಥ ಬಂಧನ

ರಾಂಚಿ: ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜಧಾನಿ ರಾಂಚಿಯಲ್ಲಿ ವಿಧಾನಸಭೆಯತ್ತ ಮೆರವಣಿಗೆ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿ, ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ … Continued

ಜಾರ್ಖಂಡದಲ್ಲಿ ಲೆಕ್ಕಾಚಾರ ಉಲ್ಟಾ ; ಕಾಂಗ್ರೆಸ್‌ಗೆ ಭಾರಿ ಮುಖಭಂಗ : ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಗೆಲುವು

ರಾಂಚಿ: ಜಾರ್ಖಂಡ್‌ ವಿಧಾನಸಭೆಯಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ ರಾಮ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ ನತ್ವಾನಿ ಜಯಗಳಿಸಿದ್ದಾರೆ. ಈ ಫಲಿತಾಂಶವು ಇಂಡಿಯಾ ಮೈತ್ರಿಕೂಟದ ಒಳಗಿನ ಬಿರುಕುಗಳನ್ನು  ಬಹಿರಂಗಪಡಿಸಿತು. ಮಿಜೋರಾಂನಲ್ಲಿ ಝಡ್‌ಪಿಎಂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. … Continued

ಯುವತಿಯ ಹೆಣಕ್ಕೆ ತಾಳಿ ಕಟ್ಟಿ ಮದುವೆಯಾದ ಯುವಕ…!

ಗಿರೀದಿಹ್ (ಜಾರ್ಖಂಡ್) : ಗಿರೀದಿಹ್ (ಜಾರ್ಖಂಡ್): ಜಾರ್ಖಂಡ್‌ನ ಗಿರೀದಿಹ್ ಜಿಲ್ಲೆಯಲ್ಲಿ ಯುವತಿಯೊಬ್ಬಳ ನಿಗೂಢ ಸಾವಿನ ಪ್ರಕರಣವೊಂದು ಅತ್ಯಂತ ವಿಚಿತ್ರ ಹಾಗೂ ಆಘಾತಕಾರಿ ತಿರುವು ಪಡೆದುಕೊಂಡಿದೆ. ಯುವತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಯುವಕನೇ, ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಬಂದು, ಆಕೆಯ ಮೃತದೇಹಕ್ಕೆ ಶಾಸ್ತ್ರೋಕ್ತವಾಗಿ ಸಿಂಧೂರವಿಟ್ಟು, ಮದುವೆ ವಿಧಿವಿಧಾನಗಳನ್ನು ಪೂರೈಸಿ ತಾಳಿಕಟ್ಟಿ ಮದುವೆಯಾಗಿದ್ದಾನೆ. ನಂತರ ಚಿತೆಗೆ … Continued

ದೆಹಲಿಗೆ ಹಾರುತ್ತಿದ್ದ ಏರ್ ಆಂಬ್ಯುಲೆನ್ಸ್ ಪತನ : ರೋಗಿ ಸೇರಿ ಏಳು ಮಂದಿ ದುರ್ಮರಣ

ಚಾತ್ರ (ಜಾರ್ಖಂಡ್): ಜಾರ್ಖಂಡದ ಚಾತ್ರ ಜಿಲ್ಲೆಯ ಸಿಮಾರಿಯಾ ಸಮೀಪದ ದಟ್ಟ ಅರಣ್ಯ ಪ್ರದೇಶದಲ್ಲಿ ಏರ್ ಆಂಬ್ಯುಲೆನ್ಸ್ ಪತನಗೊಂಡಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸೇರಿದಂತೆ ಎಲ್ಲಾ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ (ಫೆಬ್ರವರಿ 24) ತಿಳಿಸಿದ್ದಾರೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಬೀಚ್‌ಕ್ರಾಫ್ಟ್ C90 (Beechcraft C90) ವಿಮಾನವು ಸೋಮವಾರ (ಫೆಬ್ರವರಿ 23) … Continued

ಜಾರ್ಖಂಡದಲ್ಲಿ 40 ಲಕ್ಷ ರೂ.ಗೆ ಖರೀದಿಸಿದ್ದ ಆನೆ ಕಳುವು ಮಾಡಿ ಬಿಹಾರದಲ್ಲಿ 27 ಲಕ್ಷ ರೂ.ಗೆ ಮಾರಾಟ…!

ಮೇದಿನಿನಗರ (ಜಾರ್ಖಂಡ್): ಜಾರ್ಖಂಡದ ಪಲಮು ಜಿಲ್ಲೆಯಿಂದ ಕದ್ದು 27 ಲಕ್ಷ ರೂ.ಗಳಿಗೆ ಮಾರಾಟ ಮಾಡಲಾಗಿತ್ತು ಎನ್ನಲಾದ ಹೆಣ್ಣು ಆನೆಯನ್ನು ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಪತ್ತೆಹಚ್ಚಿ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ನಿವಾಸಿ ನರೇಂದ್ರಕುಮಾರ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪಲಮು ಜಿಲ್ಲೆಯ ಚುಕುರ್ ಪ್ರದೇಶದಿಂದ ‘ಜಯಮತಿ’ ಎಂಬ … Continued

ರೈಲ್ವೆ ಹಳಿಯ ಸಮೀಪವೇ ಮರಿಗೆ ಜನ್ಮ ನೀಡಿದ ಕಾಡಾನೆ ; 2 ತಾಸು ನಿಂತ ರೈಲು | ಹೃದಯಸ್ಪರ್ಶಿ ವೀಡಿಯೊ ವೀಕ್ಷಿಸಿ

ಒಂದು ಹೃದಯಸ್ಪರ್ಶಿ ವಿದ್ಯಮಾನದಲ್ಲಿ ಜಾರ್ಖಂಡ್‌ನಲ್ಲಿ ಕಾಡಾನೆಯೊಂದು ಹಳಿಗೆ ಸಮೀಪದಲ್ಲಿಯೇ ಮರಿಗೆ ಜನ್ಮ ನೀಡುತ್ತಿರುವಾಗ ರೈಲು ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ. ರೈಲು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಿಂತಿದ್ದರಿಂದ ಆನೆ ಸುರಕ್ಷಿತವಾಗಿ ಹೆರಿಗೆ ಮಾಡಲು ಅವಕಾಶ ಮಾಡಿಕೊಟ್ಟಿತು. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ ಆನೆ ಮತ್ತು ಅದರ … Continued

ನಮಗೆ ಶರಿಯತ್ ಮೊದಲು, ನಂತರ ಸಂವಿಧಾನ ಎಂದ ಜಾರ್ಖಂಡ್ ಸಚಿವ ; ಭುಗಿಲೆದ್ದ ವಿವಾದ

ರಾಂಚಿ: ಜಾರ್ಖಂಡ್ ಸಚಿವ ಹಫೀಜುಲ್ ಹಸನ್ ಅವರು ಮುಸ್ಲಿಮರಿಗೆ modlu ಶರಿಯತ್ ಮತ್ತು ನಂತರ ದೇಶದ ಸಂವಿಧಾನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿಯ ಜಾರ್ಖಂಡ್ ಘಟಕ ಹಂಚಿಕೊಂಡಿರುವ ವಿಡಿಯೋದಲ್ಲಿ ಜಾರ್ಖಂಡ್‌ನ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಫೀಜುಲ್ ಹಸನ್, ಶ “ಶರಿಯತ್ ನಮಗೆ ಮುಖ್ಯವಾಗಿದೆ. ಕುರಾನ್ ನಮ್ಮ ಹೃದಯದಲ್ಲಿದೆ ಮತ್ತು ಸಂವಿಧಾನ ನಮ್ಮ ಕೈಯಲ್ಲಿದೆ. … Continued

27 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಮಹಾಕುಂಭ ಮೇಳದಲ್ಲಿ ‘ಅಘೋರಿ’ ಬಾಬಾ ಆಗಿ ಕುಟುಂಬದವರಿಗೆ ಪತ್ತೆ…!

27 ವರ್ಷಗಳ ಹಿಂದೆ ಕಳೆದುಹೋಗಿದ್ದ ತಮ್ಮ ಮನೆಯ ವ್ಯಕ್ತಿಯನ್ನು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪತ್ತೆಹಚ್ಚಿರುವುದಾಗಿ ಜಾರ್ಖಂಡದ ಕುಟುಂಬವೊಂದು ಬುಧವಾರ ಹೇಳಿಕೊಂಡಿದೆ…! ಅವರ ಪ್ರಕಾರ, 27 ವರ್ಷಗಳ ಹಿಂದೆ ಕಳೆದು ಹೋಗಿದ್ದ ವ್ಯಕ್ತಿ ಗಂಗಾಸಾಗರ ಯಾದವ್ ಎಂಬವರು ಈಗ 65 ವರ್ಷದ ‘ಅಘೋರಿ’ ಸನ್ಯಾಸಿ ಬಾಬಾ ರಾಜಕುಮಾರ ಎಂಬ ಹೆಸರಿನ ಸಾಧುವಾಗಿದ್ದು, ನಿರ್ದಿಷ್ಟ ಸನ್ಯಾಸಿಗಳ ವರ್ಗಕ್ಕೆ ಸೇರಿದವರಾಗಿದ್ದಾರೆ. … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಎಕ್ಸಿಟ್‌ ಪೋಲ್‌ ಗಳ ಭವಿಷ್ಯವಾಣಿ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ ; ಜಾರ್ಖಂಡದಲ್ಲಿ ಎನ್‌ಡಿಎಗೆ ಮುನ್ನಡೆ

ನವದೆಹಲಿ: ಮೂರು ಎಕ್ಸಿಟ್ ಪೋಲ್‌ಗಳ ಭವಿಷ್ಯವಾಣಿಯಂತೆ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ)ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟವಾದ ಮಹಾಯುತಿ ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಜೆಎಂಎಂ-ಕಾಂಗ್ರೆಸ್ ಮೈತ್ರಿಯೊಂದಿಗೆ ನಿಕಟ ಪೈಪೋಟಿ ನಡೆಸಲಿದ್ದು, ಬಿಜೆಪಿಗೆ ಅಧಿಕಾರಕ್ಕೆ ಮರಳಲು ಹೆಚ್ಚೊ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಮೂರು ಎಕ್ಸಿಟ್ ಪೋಲ್‌ಗಳ … Continued