ಇ.ಡಿ.ಯಿಂದ ಬಂಧನದ ಭೀತಿ: ಅಜ್ಞಾತ ಸ್ಥಳಕ್ಕೆ ತೆರಳಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ನವದೆಹಲಿ : ಭೂ ಅಕ್ರಮ ಹಗರಣ ಸಂಬಂಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತಂಡವು ನವದೆಹಲಿಯಲ್ಲಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಮಧ್ಯರಾತ್ರಿ ಅಜ್ಞಾತ ಸ್ಥಳಕ್ಕೆ ತೆರಳಿರುವ ಮುಖ್ಯಮಂತ್ರಿ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಹಲವು ಬಾರಿ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗೈರಾಗಿದ್ದ ಸೊರೇನ್‌ ಅವರಿಗೆ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಳಿಕ ತನ್ನ 30 ವರ್ಷಗಳ ʼಮೌನವ್ರತʼ ಮುಕ್ತಾಯಗೊಳಿಸ್ತಾರಂತೆ 85 ವರ್ಷದ ಈ ಮಹಿಳೆ…!

ಧನ್ಬಾದ್ (ಜಾರ್ಖಂಡ್): ಜನವರಿ 22 ರಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಮಂದಿರದ ಉದ್ಘಾಟನೆಯೊಂದಿಗೆ ತನ್ನ ಕನಸು ನನಸಾದ ನಂತರ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ತಮ್ಮ ೩೧ ವರ್ಷಗಳ ‘ಮೌನ ವ್ರತ’ವನ್ನು ಕೊನೆಗೊಳಿಸಲಿದ್ದಾರೆ…! 1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನವೇ ಸರಸ್ವತಿ ದೇವಿ ತಮ್ಮ ʼಮೌನವ್ರತʼದ ಪ್ರತಿಜ್ಞೆ ಆರಂಭಿಸಿದ್ದು, ರಾಮಮಂದಿರ ಉದ್ಘಾಟನೆ ವೇಳೆಯೇ ಅದನ್ನು ಮುರಿಯುವುದಾಗಿ … Continued

ಕಾಂಗ್ರೆಸ್ ಸಂಸದರ ಆವರಣದಲ್ಲಿ 100 ಆದಾಯ ತೆರಿಗೆ ಅಧಿಕಾರಿಗಳು; ದಾಳಿಯಲ್ಲಿ 300 ಕೋಟಿ ರೂ. ವಶ ; ವರದಿ

ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವ ಲೆಕ್ಕಕ್ಕೆ ಸಿಗದ ನಗದಿನ ಮೌಲ್ಯ 300 ಕೋಟಿ ರೂಪಾಯಿ ಆಗಬಹುದು ಎಂದು ಶನಿವಾರ ಅಧಿಕೃತ ಮೂಲಗಳು ತಿಳಿಸಿವೆ. ಚಬುಧವಾರ ಆರಂಭವಾದ ದಾಳಿಯಲ್ಲಿ ಚವಶಪಡಿಸಿಕೊಂಡಿರುವ ನಗದು ಹಣ ಒಂದೇ ಕಾರ್ಯಾಚರಣೆಯಲ್ಲಿ ಯಾವುದೇ ಏಜೆನ್ಸಿಯಿಂದ ವಶಪಡಿಸಿಕೊಂಡ … Continued

ಅಥಣಿ : ಜೈನ ಸಮಾಜದಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ

ಅಥಣಿ : ಜಾರ್ಖಂಡ್ ರಾಜ್ಯದ ಜೈನರ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ಪ್ರವಾಸ ತಾಣವನ್ನಾಗಿ ಮಾಡಿ ಅಧಿಸೂಚನೆ ಹೊರಡಿಸಿದ ಜಾರ್ಖಂಡ್ ಸರ್ಕಾರದ ನಡೆ ಖಂಡಿಸಿ ಅಥಣಿಯಲ್ಲಿ ಇಂದು, ಸೋಮವಾರ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ರಾಷ್ಟ್ರಪತಿ, ಹಾಗೂ ಪ್ರಧಾನಿಗೆ ಅಥಣಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಪೂಜೆ ಸಲ್ಲಿಸುವ … Continued

ಜೀನ್ಸ್‌ ತಂದ ಕುತ್ತು..: ಮದುವೆಯ ನಂತ್ರ ಜೀನ್ಸ್ ಧರಿಸುವಂತಿಲ್ಲ ಎಂದ ಗಂಡನನ್ನೇ ಹತ್ಯೆ ಮಾಡಿದ ಜಾರ್ಖಂಡ್ ಮಹಿಳೆ…!

ಜಮ್ತಾರಾ: ಜಾರ್ಖಂಡ್‌ನ ಜಮ್ತಾರಾದಲ್ಲಿ ಮದುವೆಯ ನಂತರ ಪತ್ನಿ ಜೀನ್ಸ್ ಧರಿಸುವುದು ಬೇಡ ಎಂದು ಗಂಡ ತಡೆದ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಗಂಡನನ್ನೇ ಚಾಕುವಿನಿಂದ ಇರಿದು ಕೊಂದಿದ್ದಾಳೆ…! ಜಮ್ತಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಜೋರ್ಭಿತ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ, ಪುಷ್ಪಾ ಹೆಂಬ್ರೋಮ್ ಎಂದು ಗುರುತಿಸಲಾದ ಮಹಿಳೆ ಜೀನ್ಸ್ ಧರಿಸಿ ಗೋಪಾಲಪುರ ಗ್ರಾಮದಲ್ಲಿ ಜಾತ್ರೆಯನ್ನು … Continued