ಹೇಮಂತ್ ಸೊರೇನ್‌ ವಯಸ್ಸೆಷ್ಟು..? 5 ವರ್ಷದಲ್ಲಿ ಜಾರ್ಖಂಡ್ ಸಿಎಂಗೆ 7 ವರ್ಷ ವಯಸ್ಸಾಗಿದ್ದು ಹೇಗೆ..? ಬಿಜೆಪಿ ಪ್ರಶ್ನೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ ಸೊರೇನ್ ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದಾಗ್ಯೂ, ಅವರ ಅಫಿಡವಿಟ್, ಈಗ ಅವರ ವಯಸ್ಸಿನ ಬಗ್ಗೆ ವಿವಾದಕ್ಕೆ ಕಾರಣವಾಗಿದೆ. ಹೇಮಂತ ಸೋರೆನ್ ಅವರ 2019 ರ ನಾಮಪತ್ರದಲ್ಲಿ ಅವರಿಗೆ 42 ವರ್ಷ ಎಂದು ಹೇಳಿತ್ತು, ಆದರೆ ಈ ವರ್ಷದ ಅಫಿಡವಿಟ್ ಅವರ ವಯಸ್ಸು 49 ಎಂದು ಹೇಳಿದೆ. ಈ … Continued

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ; ಹೇಮಂತ ಸೊರೇನ್ ಮತ್ತೆ ಸಿಎಂ..!

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು, ಬುಧವಾರ ರಾಜೀನಾಮೆ ಸಲ್ಲಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯಪಾಲರಿಗೆ ಚಂಪೈ ಸೊರೇನ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಹೇಮಂತ್ ಸೊರೇನ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇದೀಗ ಹೇಮಂತ್ ಸೊರೇನ್ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ ಮಾಜಿ ಸಿಎಂ ಹೇಮಂತ ಸೊರೇನ್‌ ಗೆ ಜಾಮೀನು

ರಾಂಚಿ: ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರಿಗೆ ಜಾಮೀನು ನೀಡಿದೆ. ಸೊರೇನ್‌ ವಿರುದ್ಧ ಆಪಾದಿಸಲಾದ ಭೂ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರು ಶುಕ್ರವಾರ ಸೊರೇನ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಮುಖೋಪಾಧ್ಯಾಯ ಅವರು ಸೊರೇನ್ ತನ್ನ ಚಿಕ್ಕಪ್ಪನ … Continued

“ನೀವು ಮತವನ್ನೂ ಹಾಕಿಲ್ಲ…”: ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಅವರು ಸೋಮವಾರ ಮತದಾನ ಮಾಡದೇ ಇದ್ದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಅವರ ಬದಲಿಗೆ ಮನೀಶ ಜೈಸ್ವಾಲ್ ಅವರಿಗೆ ಟಿಕೆಟ್‌ ಘೋಷಿಸಿದಾಗಿನಿಂದ ಅವರು “ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರ” ದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷವು … Continued

‘ಹೈಕೋರ್ಟ್‌ಗೆ ಹೋಗಿ’: ಬಂಧನದ ವಿರುದ್ಧ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಭೂ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ, ಹೈಕೋರ್ಟ್‌ಗೆ ಹೋಗಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ, ಎಂ.ಎಂ. ಸುಂದರೇಶ ಮತ್ತು ಬೇಲಾ ಎಂ ತ್ರಿವೇದಿ … Continued

ಇ.ಡಿ.ಯಿಂದ ಬಂಧನದ ಭೀತಿ: ಅಜ್ಞಾತ ಸ್ಥಳಕ್ಕೆ ತೆರಳಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ನವದೆಹಲಿ : ಭೂ ಅಕ್ರಮ ಹಗರಣ ಸಂಬಂಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತಂಡವು ನವದೆಹಲಿಯಲ್ಲಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಮಧ್ಯರಾತ್ರಿ ಅಜ್ಞಾತ ಸ್ಥಳಕ್ಕೆ ತೆರಳಿರುವ ಮುಖ್ಯಮಂತ್ರಿ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಹಲವು ಬಾರಿ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗೈರಾಗಿದ್ದ ಸೊರೇನ್‌ ಅವರಿಗೆ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಳಿಕ ತನ್ನ 30 ವರ್ಷಗಳ ʼಮೌನವ್ರತʼ ಮುಕ್ತಾಯಗೊಳಿಸ್ತಾರಂತೆ 85 ವರ್ಷದ ಈ ಮಹಿಳೆ…!

ಧನ್ಬಾದ್ (ಜಾರ್ಖಂಡ್): ಜನವರಿ 22 ರಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಮಂದಿರದ ಉದ್ಘಾಟನೆಯೊಂದಿಗೆ ತನ್ನ ಕನಸು ನನಸಾದ ನಂತರ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ತಮ್ಮ ೩೧ ವರ್ಷಗಳ ‘ಮೌನ ವ್ರತ’ವನ್ನು ಕೊನೆಗೊಳಿಸಲಿದ್ದಾರೆ…! 1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನವೇ ಸರಸ್ವತಿ ದೇವಿ ತಮ್ಮ ʼಮೌನವ್ರತʼದ ಪ್ರತಿಜ್ಞೆ ಆರಂಭಿಸಿದ್ದು, ರಾಮಮಂದಿರ ಉದ್ಘಾಟನೆ ವೇಳೆಯೇ ಅದನ್ನು ಮುರಿಯುವುದಾಗಿ … Continued

ಕಾಂಗ್ರೆಸ್ ಸಂಸದರ ಆವರಣದಲ್ಲಿ 100 ಆದಾಯ ತೆರಿಗೆ ಅಧಿಕಾರಿಗಳು; ದಾಳಿಯಲ್ಲಿ 300 ಕೋಟಿ ರೂ. ವಶ ; ವರದಿ

ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವ ಲೆಕ್ಕಕ್ಕೆ ಸಿಗದ ನಗದಿನ ಮೌಲ್ಯ 300 ಕೋಟಿ ರೂಪಾಯಿ ಆಗಬಹುದು ಎಂದು ಶನಿವಾರ ಅಧಿಕೃತ ಮೂಲಗಳು ತಿಳಿಸಿವೆ. ಚಬುಧವಾರ ಆರಂಭವಾದ ದಾಳಿಯಲ್ಲಿ ಚವಶಪಡಿಸಿಕೊಂಡಿರುವ ನಗದು ಹಣ ಒಂದೇ ಕಾರ್ಯಾಚರಣೆಯಲ್ಲಿ ಯಾವುದೇ ಏಜೆನ್ಸಿಯಿಂದ ವಶಪಡಿಸಿಕೊಂಡ … Continued

ಅಥಣಿ : ಜೈನ ಸಮಾಜದಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ

ಅಥಣಿ : ಜಾರ್ಖಂಡ್ ರಾಜ್ಯದ ಜೈನರ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿ ಕ್ಷೇತ್ರವನ್ನು ಪ್ರವಾಸ ತಾಣವನ್ನಾಗಿ ಮಾಡಿ ಅಧಿಸೂಚನೆ ಹೊರಡಿಸಿದ ಜಾರ್ಖಂಡ್ ಸರ್ಕಾರದ ನಡೆ ಖಂಡಿಸಿ ಅಥಣಿಯಲ್ಲಿ ಇಂದು, ಸೋಮವಾರ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ರಾಷ್ಟ್ರಪತಿ, ಹಾಗೂ ಪ್ರಧಾನಿಗೆ ಅಥಣಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಪೂಜೆ ಸಲ್ಲಿಸುವ … Continued