ಮಹಾರಾಷ್ಟ್ರದಲ್ಲಿ ಮತ್ತೆ ಧ್ವನಿಸಿದ ಕರ್ನಾಟಕ ಸೇರ್ಪಡೆ ಕೂಗು

ಜತ್ :ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಸಿದ್ದನಾಥ ಗ್ರಾಮದ ಕನ್ನಡ ಭಾಷಿಕರು ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ಧಿಕ್ಕಾರವಿರಲಿ, ಕರ್ನಾಟಕಕ್ಕೆ ಜಯವಾಗಲಿ ಎಂಬ ಘೋಷಣೆ ಕೂಗಿದರು. ಮಹಾರಾಷ್ಟ್ರ ರಾಜ್ಯದ ಕನ್ನಡ ಭಾಷಿಕರು ಇರುವ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ, ಸಾರಿಗೆ, ನೀರಾವರಿ ಸೇರಿದಂತೆ … Continued