ಅತ್ತ ಮಹಾರಾಷ್ಟ್ರದಿಂದ ಗಡಿ ಠರಾವು ; ಇತ್ತ ಸಿಎಂ ಬೊಮ್ಮಾಯಿ ಭೇಟಿಗೆ ಬೆಳಗಾವಿಗೆ ಬಂದ ಮಹಾರಾಷ್ಟ್ರದ ಗಡಿ ಭಾಗದ ಕನ್ನಡಿಗರು

ಬೆಳಗಾವಿ: ನಾಗ್ಪುರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನ ಮಂಡಲದ ಅಧಿವೇಶನಲ್ಲಿ ಮಂಗಳವಾರ ಕರ್ನಾಟಕದ ಮಹಾರಾಷ್ಟ್ರ ಸರ್ಕಾರ ವಿರುದ್ಧ ಗಡಿ ಠರಾವು ಅಂಗೀಕರಿಸಿದೆ. ಕರ್ನಾಟಕದ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಠರಾವು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಇತ್ತ ಮಹಾರಾಷ್ಟ್ರಕ್ಕೆ ಸೇರಿರುವ ಜತ್ತ ತಾಲೂಕಿನ ಕನ್ನಡಿಗರು ಬೆಳಗಾವಿಗೆ ಆಗಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಲಕ ನೆರವಿಗೆ ಒತ್ತಾಯಿಸಿದ್ದಾರೆ. ಕರ್ನಾಟಕ … Continued

ರೈತ ಹೋರಾಟದಲ್ಲಿ ಈಗ ಜಾಟರ ಪ್ರಾಬಲ್ಯ

ಗಾಜಿಪುರ: ರೈತ ಹೋರಾಟ ಹಿಂಸಾತ್ಮಕ ರೂಪ ತಳೆದಿದ್ದಕ್ಕೆ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಕಣ್ಣೀರು ಸುರಿಸಿದ್ದು ಸುದ್ದಿವಾಹಿನಿಗಳಲ್ಲಿ ಬಿತ್ತರಗೊಂಡ ನಂತರ ಪಂಜಾಬ್‌ ಸಿಖ್‌ ಕೇಂದ್ರಿತ ರೈತರ ಹೋರಾಟ ಈಗ ಜಾಟ್‌ ಪ್ರಾಬಲ್ಯದ ರೈತ ಹೋರಾಟವಾಗಿ ರೂಪುಗೊಂಡಿದೆ. ಸದ್ಯ ಜಾಟ್‌ ಸಮುದಾಯವೇ ಆಂದೋಲನವನ್ನು ನಿಯಂತ್ರಿಸುತ್ತಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹಿಂದೆ ಸಿಂಗು ಗಡಿಯಲ್ಲಿ ಹೋರಾಟ ತೀವ್ರವಾಗಿತ್ತು. ಆದರೆ ಈಗ … Continued