ವೇದಿಕೆಯಲ್ಲಿ ಪಕ್ಷದ ನಾಯಕನಿಗೆ ಹಾರ ಹಾಕಿ ಎಲ್ಲರೆದುರೇ ಹಲವು ಬಾರಿ ಕೆನ್ನೆಗೆ ಹೊಡೆದ ಕಾರ್ಯಕರ್ತ ; ವೀಡಿಯೊ ವೈರಲ್‌

ಜೌನಪುರ : ಉತ್ತರ ಪ್ರದೇಶದ ಜೌನಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸುಹೇಲ್‌ದೇವ ಸ್ವಾಭಿಮಾನ ಪಕ್ಷದ (ಎಸ್‌ಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ರಾಜಭರ ಅವರಿಗೆ ವೇದಿಕೆಯ ಮೇಲೆ ಹಾರ ಹಾಕಿದ ಪಕ್ಷದ ಕಾರ್ಯಕರ್ತನೊಬ್ಬ ನಂತರ ಪದೇ ಪದೇ ಅವರಿಗೆ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಹಾರಾಜ ಸುಹೇಲ್‌ದೇವ ಅವರ ವಿಜಯೋತ್ಸವದ … Continued

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಲಕ್ನೋ : ಉತ್ತರ ಪ್ರದೇಶದ ಜೌನ್‌ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ ಯಾದವ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ನಾಯಕನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಅವರು ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ ವೈದ್ಯರು ಪ್ರಕಟಿಸಿದರು. ಪ್ರಮೋದಯಾದವ್ ಅವರು 2012 … Continued