ಲಾಹೋರ್ ಕಾರ್ಯಕ್ರಮದಲ್ಲಿ ತೂರಿ ಬಂದ ಪ್ರಶ್ನೆಗೆ ಪಾಕಿಸ್ತಾನ ನೆಲದಲ್ಲೇ ಮಾತಿನಲ್ಲಿ ಪಾಕ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಿದ ಬರಹಗಾರ ಜಾವೇದ್ ಅಖ್ತರ್ | ವೀಕ್ಷಿಸಿ
ಖ್ಯಾತ ಕವಿ ಮತ್ತು ಬರಹಗಾರ ಜಾವೇದ್ ಅಖ್ತರ್ ಕಳೆದ ವಾರ ಪಾಕಿಸ್ತಾನದ ಲಾಹೋರ್ನಲ್ಲಿ ನಡೆದ ಉತ್ಸವವೊಂದರಲ್ಲಿ ಮಾತನಾಡುತ್ತ ಭಯೋತ್ಪಾದನೆಯ ಬಗ್ಗೆ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತವು ಹಲವಾರು ದೂರುಗಳ ಹೊರತಾಗಿಯೂ ನವೆಂಬರ್ 26 ರಂದು ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯ ದುಷ್ಕರ್ಮಿಗಳು “ಇನ್ನೂ ಪಾಕಿಸ್ತಾನದಲ್ಲಿ ಮುಕ್ತವಾಗಿ ತಿರುಗಾಡುತ್ತಿದ್ದಾರೆ” ಎಂದು ಅಖ್ತರ್ ಹೇಳಿದ್ದಾರೆ. ಭಾರತದಲ್ಲಿ ಪಾಕಿಸ್ತಾನಿ … Continued