ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued