ಮುಂದಿನ ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್‌ ಮಂಡಳಿಯ (BCCI) ಹಾಲಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಸ್ವತಂತ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮತ್ತು 1 ಡಿಸೆಂಬರ್ 2024 ರಂದು ಅವರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 20 ರಂದು, ಪ್ರಸ್ತುತ ಐಸಿಸಿ (ICC) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯ ಮುಕ್ತಾಯವಾಗಲಿದೆ. ಅಧ್ಯಕ್ಷ … Continued

ಕ್ಯಾನ್ಸರ್ ಪೀಡಿತ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ ಗಾಯಕ್ವಾಡಗೆ ಆರ್ಥಿಕ ನೆರವು ಪ್ರಕಟಿಸಿದ ಬಿಸಿಸಿಐ

ನವದೆಹಲಿ: ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಾರತದ ತಂಡದ ಮಾಜಿ ಮುಖ್ಯ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದೆ. ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ್ವಾಡ್‌ ಅವರಿಗೆ ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಮಂಡಳಿಯ … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಐಸಿಸಿ ʼಟಿ20 ವಿಶ್ವಕಪ್ 2024ʼ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್‌ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ…!

ನವದೆಹಲಿ: ಭಾನುವಾರ (ಜೂನ್ 30) ಐಸಿಸಿ (ICC) ಪುರುಷರ T20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿಗಳ ಬೃಹತ್ ಬಹುಮಾನವನ್ನು ಘೋಷಿಸಿದೆ. ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಐಸಿಸಿ T20 ವಿಶ್ವಕಪ್ ಟ್ರೋಫಿ … Continued

ಅರ್ಜುನ ರಣತುಂಗರ ‘ಹಾಸ್ಯಾಸ್ಪದ’ ಹೇಳಿಕೆಗಳ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ ಶಾ ಬಳಿ ವಿಷಾದ ವ್ಯಕ್ತಪಡಿಸಿದ ಶ್ರೀಲಂಕಾ ಸರ್ಕಾರ

ಕೊಲಂಬೊ : ಮಾಜಿ ನಾಯಕ ಅರ್ಜುನ ರಣತುಂಗ ನೀಡಿದ ಹಾಸ್ಯಾಸ್ಪದ ಹೇಳಿಕೆಗಳ ಬಗ್ಗೆ ಶ್ರೀಲಂಕಾ ಸರ್ಕಾರವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ ಶಾ ಅವರಿಗೆ ಅಧಿಕೃತವಾಗಿ ಕ್ಷಮೆಯಾಚಿಸಿದೆ. ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗಾ ಶ್ರೀಲಂಕಾ ಕ್ರಿಕೆಟ್‌ನ ಅವನತಿಗೆ ಜಯ ಶಾ ಅವರೇ … Continued