ಜಯಲಲಿತಾ ಬಳಿ ಇದ್ದ 27 ಕೆಜಿ ಚಿನ್ನಾಭರಣ, 1116 ಕೆಜಿ ಬೆಳ್ಳಿ, 1526 ಎಕರೆ ಭೂಮಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ; ಆಸ್ತಿ ಹರಾಜಿನ ಹಣ ಸಾರ್ವಜನಿಕ ಕಲ್ಯಾಣಕ್ಕೆ ಬಳಸಲು ಆದೇಶ

ಬೆಂಗಳೂರು : ಬೆಂಗಳೂರಿನ ವಿಶೇಷ ಕೋರ್ಟ್ ನ ವಶದಲ್ಲಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಬೆಲೆಬಾಳುವ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಬೆಂಗಳೂರು ನ್ಯಾಯಾಲಯದ ಆದೇಶದ ಒಂದು ದಿನದ ನಂತರ, ವಶಪಡಿಸಿಕೊಂಡ ಆಸ್ತಿಯನ್ನು ಶನಿವಾರ ಅಧಿಕೃತವಾಗಿ ತಮಿಳುನಾಡು ಸರ್ಕಾರಕ್ಕೆ ವರ್ಗಾಯಿಸಲಾಯಿತು. ಕರ್ನಾಟಕ ಅಧಿಕಾರಿಗಳು ತಮಿಳುನಾಡಿಗೆ ಹಸ್ತಾಂತರಿಸಿದ ಐಷಾರಾಮಿ ವಸ್ತುಗಳಲ್ಲಿ ಚಿನ್ನದಿಂದ ಮಾಡಿದ ಖಡ್ಗ ಮತ್ತು … Continued

ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರೇ ಕಾರಣ: ಸಿಎಂ ಪಳನಿಸ್ವಾಮಿ ನೇರ ಆರೋಪ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರಾದ ಎಂ. ಕರುಣಾನಿಧಿ ಹಾಗೂ ಸ್ಟಾಲಿನ್‌ ಕಾರಣಕರ್ತರು ಎಂದು ಆರೋಪಿಸಿದ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಡಿಎಂಕೆ ಮುಖಂಡರಿಗೆ ಜಯಲಲಿತಾ ಅವರ ಆತ್ಮ ತಕ್ಕ ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ. ಜಯಲಲಿತಾ ೨೦೧೫ರಲ್ಲಿ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದರೂ ಡಿಎಂಕೆ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರಿಂದ ಜಯಲಲಿತಾ ಖಿನ್ನತೆಗೊಳಗಾದರು. ಜಯಲಲಿತಾ ಸಾವಿಗೆ ಕಾರಣರಾದ … Continued