ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರೇ ಕಾರಣ: ಸಿಎಂ ಪಳನಿಸ್ವಾಮಿ ನೇರ ಆರೋಪ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರಾದ ಎಂ. ಕರುಣಾನಿಧಿ ಹಾಗೂ ಸ್ಟಾಲಿನ್‌ ಕಾರಣಕರ್ತರು ಎಂದು ಆರೋಪಿಸಿದ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಡಿಎಂಕೆ ಮುಖಂಡರಿಗೆ ಜಯಲಲಿತಾ ಅವರ ಆತ್ಮ ತಕ್ಕ ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ. ಜಯಲಲಿತಾ ೨೦೧೫ರಲ್ಲಿ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದರೂ ಡಿಎಂಕೆ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರಿಂದ ಜಯಲಲಿತಾ ಖಿನ್ನತೆಗೊಳಗಾದರು. ಜಯಲಲಿತಾ ಸಾವಿಗೆ ಕಾರಣರಾದ … Continued