ಪರಮ್ ಬಿರ್ ಸಿಂಗ್ ಪತ್ರ: ಅಜಿತ ಪವಾರ್‌- ಜಯಂತ ಪಾಟೀಲ ಭೇಟಿ ಮಾಡಲಿರುವ ಶರದ್ ಪವಾರ್

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾ.೨೧ರಂದು (ಭಾನುವಾರ) ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಅವರನ್ನು ಭೇಟಿ ಮಾಡಿ ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ. ಗೃಹ ಸಚಿವ ಅನಿಲ್ ದೇಶ್ಮುಖ್ “ದುಷ್ಕೃತ್ಯ” ದಲ್ಲಿ ತೊಡಗಿದ್ದಾರೆ. ಅಮಾನತುಗೊಂಡ ಎಪಿಐ ಸಚಿನ್ ವಾಝೆ ಅವರಿಗೆ ಪ್ರತಿ ತಿಂಗಳು … Continued