ಪರಿಷತ್ ಚುನಾವಣೆ : ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಿಸಿದ ಜೆಡಿಎಸ್
ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಅವರಿಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್ ಪಕ್ಷದಿಂದ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಬಿಜೆಪಿ ಸೇರ್ಪಡೆಯಾದ … Continued