ಪಕ್ಷದ ಅಭ್ಯರ್ಥಿಯಿದ್ರೂ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಜೆಡಿಎಸ್‌ ಮುಖಂಡ ಭೋಜೇಗೌಡ…!

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಪ್ತ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂಬುದೀಗ ಚರ್ಚೆಗೆ ಗ್ರಾಸವಾಗಿದೆ. ಆ ಮೂಲಕ ತಮ್ಮದೇ ಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ. ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ … Continued