ಜನತಾ ಜಲಧಾರೆ: ಬೃಹತ್‌ ಸಮಾವೇಶದಲ್ಲಿ ಜೆಡಿಎಸ್‌ನಿಂದ ಚುನಾವಣಾ ಕಹಳೆ

ನೆಲಮಂಗಲ (ಬೆಂಗಳೂರು): ಮುಂದಿನ ಜೂನ್‌, ಜುಲೈ ತಿಂಗಳಿನಲ್ಲಿ ಮತ್ತೊಂದು ಸುತ್ತಿನ ರಥ ಯಾತ್ರೆ ಮಾಡುತ್ತೇನೆ. ಮೂರು ತಿಂಗಳ ಕಾಲ ಹಳ್ಳಿ ಹಳ್ಳಿಗಳಿಗೆ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನಾಡಿನ ಜನತೆಯ ಹಿತವನ್ನು ದೃಷ್ಟಿಯಲ್ಲಿ ಪಂಚರತ್ನ ಯೋಜನೆಗಳನ್ನು ರೂಪಿಸಿ ಜನತೆಯ ಮುಂದೆ … Continued