ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ: ವೈಎಸ್ವಿ ದತ್ತ
ಬೆಂಗಳೂರು:: ನಾನು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದೇನೆ, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್ ಮಾಜಿ ಶಾಸಕ ವೈಎಸ್ವಿ ದತ್ತ ಹೇಳಿದರು. ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದಅವರು, ನಾನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷಗಳಷ್ಟು ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20ಕ್ಕೂ ಹೆಚ್ಚು ವರ್ಷಗಳಿಂದ ಇದ್ದೇನೆ. ನಾನು ದೇವೇಗೌಡರು … Continued