ಚುನಾವಣಾ ಅಕ್ರಮ: ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆಯನ್ನು ಹೈಕೋರ್ಟ್‌ ಅನೂರ್ಜಿತಗೊಳಿಸಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿಶಂಕರ ಅವರ ಮಧ್ಯಂತರ ಮನವಿಯನ್ನು ಇದೇ ವೇಳೆ ಪುರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಒಂದು ತಿಂಗಳ ವರೆಗೆ ಅಮಾನತಿನಲ್ಲಿರಿಸಿದೆ ಎಂದು ಬಾರ್‌ & ಬೆಂಚ್‌ ವರದಿ … Continued