ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ಅಮಾನತು ಪ್ರಶ್ನಿಸಿ ಕೋರ್ಟಿಗೆ ಹೋಗ್ತೇನೆ: ಸಿಎಂ ಇಬ್ರಾಹಿಂ
ಬೆಂಗಳೂರು: ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುತ್ತಾರೆಯೇ ಎಂಬುದು ಡಿಸೆಂಬರ್ 9 ರಂದು ಗೊತ್ತಾಗಲಿದೆ ಎಂದು … Continued