ಜೆಡಿಎಸ್ ನಂಬಿಕೆಗೆ ಅರ್ಹ ಪಕ್ಷವಲ್ಲ
ಮೈಸೂರು : ಜೆಡಿಎಸ್ ಗೆ ಶಕ್ತಿ ತುಂಬಿದರೆ ನಮಗೇ ಮಾರಕ, ಯಾಕೆಂದರೆ ಜೆಡಿಎಸ್ ಯಾವುದೇ ಕಾರಣಕ್ಕೂಪೂರ್ಣ ನಂಬಿಕೆ ಇಡುವ ಪಕ್ಷವಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೆಡಿಎಸ್ ಅನ್ನು ಯಾವುದೇ ಕಾರಣಕ್ಕೂ ನಂಬುವಂತಿಲ್ಲ. ಬಿಜೆಪಿ ಪ್ರಬಲವಾಗಿ ಕಟ್ಟಬೇಕು. ಅದೇ ನನ್ನ ಉದ್ದೇಶ.ಈ ವಿಚಾರವನ್ನು ನಾನು ಪಕ್ಷದ ವರಿಷ್ಠರ … Continued