ತನ್ವೀರ್‌ ಸೇಠ್‌ಗೆ ಜೆಡಿಎಸ್‌ಗೆ‌ ಆಹ್ವಾನ ನೀಡಿದ ಸಾ.ರಾ.ಮಹೇಶ

ಮೈಸೂರು: ಶಾಸಕ ತನ್ವೀರ್ ಸೇಠ್ ಅವರನ್ನು ಕಾಂಗ್ರೆಸ್ ವಜಾ ಮಾಡಿದರೆ ಅವರನ್ನು ಜೆಡಿಎಸ್‍ಗೆ ಸ್ವಾಗತಿಸುತ್ತೇವೆ ಎಂದು ಜೆಡಿಎಸ್‌ ಮುಖಂಡ ಹಾಗೂ ಶಾಸಕ ಸಾ.ರಾ. ಮಹೇಶ ಹೇಳಿದರು. ತನ್ವೀರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ, ನಮಗೆ ಅವರ ಬಗ್ಗೆ ಗೌರವವಿದೆ. ನಾವು ಯಾರ ಪಕ್ಷದಲ್ಲೂ ಬೆಂಕಿ ಹಚ್ಚಿಲ್ಲ. ಎಲ್ಲವು ಆ ಕ್ಷಣದಲ್ಲಿ ಆದ ನಿರ್ಧಾರ. ಇದರಿಂದ ತನ್ವೀರ್ … Continued

ಮೈತ್ರಿ ಸಹವಾಸ ಸಾಕಾಗಿದೆ: ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶಂಪೂರ

ಬೆಂಗಳೂರು: ಬೇರೆ ಪಕ್ಷದವರ ಜೊತೆ ಮೈತ್ರಿ ಸಾಕಾಗಿದೆ. ನಮಗೆ ಯಾರ ಸಹವಾಸವೂ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮೈತ್ರಿ ಸಹವಾಸ ಬೇಡ ಎಂದು ವರಿಷ್ಠರಿಗೆ ಮನವಿ ಮಾಡಿದ ಅವರು, ನಮಗೆ ಯಾರ ಸಹವಾಸವೂ ಬೇಡ. ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ … Continued

ಮುಂದಿನ ಚುನಾವಣೆಯಲ್ಲಿ ನಿಮ್ಮ ತಾಕತ್‌ ತೋರಿಸಿ: ಕಾರ್ಯಕರ್ತರಿಗೆ ದೇವೆಗೌಡ ಮನವಿ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ನಮ್ಮ ತಾಕತ್ತು ಏನು ಎಂಬುದನ್ನು ತೋರಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು. ನಾನು ಮುಂದೆ ನಿಮಗೆ ಮಾರ್ಗದರ್ಶನ ಮಾಡಬಹುದು … Continued