ವೀಡಿಯೊ..| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರಿಗೆ ಗೌರವ ಸೂಚಿಸಲು ಆದೇಶಿಸಿದ್ದ ಪಾಕ್‌ ಸೇನಾ ಮುಖ್ಯಸ್ಥ ; ಜೆಇಎಂ ಪ್ರಮುಖನ ಹೇಳಿಕೆಯಿಂದ ಪಾಕಿಸ್ತಾನದ ಸುಳ್ಳಾಟ ಬಯಲು…!

ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಬಹಾವಲ್ಪುರದ ತನ್ನ ಶಿಬಿರದಲ್ಲಿ ಸಂಭವಿಸಿದ ಹಾನಿಯನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಒಪ್ಪಿಕೊಂಡ ಕೆಲವು ದಿನಗಳ ನಂತರ, ಅದೇ ಭಯೋತ್ಪಾದಕ ಸಂಘಟನೆಯ ಕಮಾಂಡರ್‌ನ ಮತ್ತೊಂದು ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅದರಲ್ಲಿ ಆತ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಭಾರತದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ … Continued

ವೀಡಿಯೊ | ಭಾರತದ ದಾಳಿಯಲ್ಲಿ ಪಾಕಿಸ್ತಾನದಲ್ಲಿ ಉಗ್ರ ಅಜರ್ ಕುಟುಂಬ ನಾಶವಾಗಿದ್ದನ್ನು ಒಪ್ಪಿಕೊಂಡ ಜೆಇಎಂ ಸಂಘಟನೆ ಕಮಾಂಡರ್‌

ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಿಂದಾದ ಹಾನಿಯನ್ನು ದೃಢಪಡಿಸಿದ ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ, ಮೇ 7 ರಂದು ಬಹಾವಲ್ಪುರದಲ್ಲಿ ಭಾರತ ನಡೆಸಿದ ನಿಖರ ದಾಳಿಯು ಜೆಎಎಂ ಮುಖ್ಯಸ್ಥ ಮಸೂದ್ ಅಜರ್ ಕುಟುಂಬವನ್ನು ಛಿದ್ರಗೊಳಿಸಿದೆ ಎಂದು ಕಾರ್ಯಕ್ರಮವೊಂದರಲ್ಲಿ ಒಪ್ಪಿಕೊಂಡಿದ್ದಾನೆ. ತಮ್ಮ ಅಡಗುಣತಾಣಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ಹೇಗೆ ಪ್ರವೇಶಿಸಿ ದಾಳಿ ಮಾಡಿದವು … Continued