ಕನಕಪುರದಲ್ಲಿ ರೇಷನ್ ಕಾರ್ಡ್​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ; ಮತ್ತೆ ವಿವಾದ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಮತ್ತೊಂದು ವಿವಾದ ಶುರುವಾಗಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಪಡಿತರಿಗೆ ನೀಡುವ ರೇಷನ್ ಕಾರ್ಡ್​​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ ಮಾಡಿ ಹಂಚಲಾಗಿದೆ. ಮುದ್ರಣವಾಗಿರುವ ರೇಷನ್ ಕಾರ್ಡ್​ಗಳು ಗಮನಕ್ಕೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಆಕ್ರೋಶವ್ಯಕ್ತಪಡಿಸಿವೆ. ಪಡಿತರ ಚೀಟಿ ಹಿಂಭಾಗ ಏಸು ಕ್ರಿಸ್ತನ ಫೋಟೋ ಮುದ್ರಿಸಲಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ … Continued