ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕರ ಮನೆಯಲ್ಲಿ ಸಿಕ್ಕ ಕೆಜಿಗಟ್ಟಲೆ ಚಿನ್ನ-ಬೆಳ್ಳಿ ನೋಡಿ ದಂಗುಬಡಿದ ಅಧಿಕಾರಿಗಳು…!

ಬೆಂಗಳೂರು: ಇಂದು, ಗುರುವಾರ ಬೆಳಿಗ್ಗೆ ಬೆಂಗಳೂರು ರಾಜ್ಯದ 4 ಸ್ಥಳಗಳ 25 ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪವಿದ್ದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಕಂಡುಬಂದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. … Continued

ಜೂನ್ 1ರಿಂದ ಚಿನ್ನಾಭರಣಗಳಿಗೆ ಹಾಲ್ ಮಾರ್ಕಿಂಗ್ ಕಡ್ಡಾಯ ಮಾಡಿದ ಬಿಐಎಸ್

ನವ ದೆಹಲಿ : ಮಹತ್ವದ ಬೆಳವಣಿಗೆಯಲ್ಲಿ 2021ರ ಜೂನ್ 1ರಿಂದ ಅನ್ವಯವಾಗುವಂತೆ ಚಿನ್ನಾಭರಣ ಮತ್ತು ಕರಕುಶಲ ವಸ್ತುಗಳನ್ನು ಕಡ್ಡಾಯವಾಗಿ ಗುರುತಿಸುವಂ ಹಾಲ್ ಮಾರ್ಕಿಂಗ್ ಅನ್ನು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತು ಪ್ರಕನೆ ನೀಡಿರುವಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್), ಜೂನ್ 1, 2021ರಿಂದ, ಚಿನ್ನಾಭರಣಗಳು ಮತ್ತು ಕರಕುಶಲ ವಸ್ತುಗಳನ್ನು … Continued