ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಾಯ
ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಚಿನ್ನಾಭರಣ ಮಳಿಗೆಯೊಂದರ ದರೋಡೆ ಮಾಡುವ ಯತ್ನ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರು ನಗರದ ಕೊಡಿಗೇ ಹಳ್ಳಿಯಲ್ಲಿರುವ ಜ್ಯುವೆಲ್ಲರಿ ಮಳಿಗೆಗೆ ಗುರುವಾರ ಮಧ್ಯಾಹ್ನ ನುಗ್ಗಿದ ದರೋಡೆಕೋರರು ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆತಂಕ ಸೃಷ್ಟಿಸಿದರು. ಮಧ್ಯಾಹ್ನದ ಹೊತ್ತಲ್ಲಿ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ಮಳಿಗೆಯ ಮಾಲೀಕರು ಹಾಗೂ ನೌಕರರನ್ನು ಬೆದರಿಸಿ … Continued