ಬೆಳಗಾವಿ | ಕ್ಯಾಂಪ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ … Continued

ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕರ ಮನೆಯಲ್ಲಿ ಸಿಕ್ಕ ಕೆಜಿಗಟ್ಟಲೆ ಚಿನ್ನ-ಬೆಳ್ಳಿ ನೋಡಿ ದಂಗುಬಡಿದ ಅಧಿಕಾರಿಗಳು…!

ಬೆಂಗಳೂರು: ಇಂದು, ಗುರುವಾರ ಬೆಳಿಗ್ಗೆ ಬೆಂಗಳೂರು ರಾಜ್ಯದ 4 ಸ್ಥಳಗಳ 25 ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪವಿದ್ದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಕಂಡುಬಂದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. … Continued

ಜೂನ್ 1ರಿಂದ ಚಿನ್ನಾಭರಣಗಳಿಗೆ ಹಾಲ್ ಮಾರ್ಕಿಂಗ್ ಕಡ್ಡಾಯ ಮಾಡಿದ ಬಿಐಎಸ್

ನವ ದೆಹಲಿ : ಮಹತ್ವದ ಬೆಳವಣಿಗೆಯಲ್ಲಿ 2021ರ ಜೂನ್ 1ರಿಂದ ಅನ್ವಯವಾಗುವಂತೆ ಚಿನ್ನಾಭರಣ ಮತ್ತು ಕರಕುಶಲ ವಸ್ತುಗಳನ್ನು ಕಡ್ಡಾಯವಾಗಿ ಗುರುತಿಸುವಂ ಹಾಲ್ ಮಾರ್ಕಿಂಗ್ ಅನ್ನು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತು ಪ್ರಕನೆ ನೀಡಿರುವಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್), ಜೂನ್ 1, 2021ರಿಂದ, ಚಿನ್ನಾಭರಣಗಳು ಮತ್ತು ಕರಕುಶಲ ವಸ್ತುಗಳನ್ನು … Continued