ವೀಡಿಯೊ | ಬೆಂಗಳೂರು : ಆಭರಣ ಅಂಗಡಿಗೆ ನುಗ್ಗಿ ಗನ್ ತೋರಿಸಿ ಚಿನ್ನಾಭರಣ ಲೂಟಿ
ಬೆಂಗಳೂರು: ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿರುವ ಆಭರಣ ಅಂಗಡಿಯಲ್ಲಿ ಮಂಗಳವಾರ ಶಸ್ತ್ರಸಜ್ಜಿತ ದರೋಡೆಕೋರರು ಹಗಲು ಹೊತ್ತಿನಲ್ಲಿ ದರೋಡೆ ನಡೆಸಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯ ದಾಸನಪುರದಲ್ಲಿರುವ ರಾಮದೇವ ಜ್ಯುವೆಲ್ಲರಿಯಲ್ಲಿ ಸಂಜೆ ಸುಮಾರು 5:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಬರುತ್ತಿರುವುದು … Continued