ವೀಡಿಯೊ…| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ನವದೆಹಲಿ: ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ತನ್ನ ಸೀಟನ್ನು ಬಿಜೆಪಿ ಶಾಸಕನಿಗೆ ಬದಲಾಯಿಸಿಕೊಳ್ಳಲು ಒಪ್ಪದ ಕಾರಣಕ್ಕೆ ಆತನನ್ನು ಥಳಿಸಿದ ಘಟನೆ ಗುರುವಾರ (ಜೂನ್‌ 19) ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ಶಾಸಕ ರಾಜೀವ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರು … Continued

ವೀಡಿಯೊ | ಮದುವೆ ಮನೆಯಲ್ಲಿ ಕೂಲರ್ ವಿಚಾರಕ್ಕೆ ಮಾರಾಮಾರಿ…!

ಲಕ್ನೋ : ಮದುವೆ ಮನೆಯಲ್ಲಿ ಕೂಲರ್ (Cooler) ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ಹೋಗಿ ಹೊಡೆದಾಟ ನಡೆದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ (Jhansi) ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಕೂಲರ್ ವಿಚಾರವಾಗಿ ವಧು ಮತ್ತು ವರನ ಕಡೆಯವರ ಮಧ್ಯೆ ವಾಗ್ವಾದ ಪ್ರಾರಂಭವಾಗಿ ಅದು ಹಿಂಸೆಗೆ ತಿರುಗಿದೆ. ಘಟನೆ … Continued

5 ವರ್ಷದ ಮಗಳು ಬಿಡಿಸಿದ ಚಿತ್ರದಿಂದ ಬಯಲಾಯ್ತು ಆತ್ಮಹತ್ಯೆ ಎಂದು ನಂಬಿದ್ದ ಆಕೆಯ ತಾಯಿಯ ಕೊಲೆ ರಹಸ್ಯ….!

ಲಕ್ನೋ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿವಾಹಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಬಭಾವಿಸಲಾಗಿದ್ದ ಈ ಘಟನೆಯನ್ನು ಇದು ಕೊಲೆ ಎಂದು ಅವರ ಐದು ವರ್ಷದ ಮಗಳು ಪೇಂಟಿಂಗ್‌ ಮೂಲಕ ಬಹಿರಂಗಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವವನ್ನು ಪ್ರಾರಂಭದಲ್ಲಿ ಎಲ್ಲರೂ ಆತ್ಮಹತ್ಯೆಯೆಂದೇ ಭಾವಿಸಿದ್ದರು.. ಆದರೆ ಆ ದಂಪತಿಯ … Continued

ವೀಡಿಯೊ..| ಶಾಪಿಂಗ್ ಮಾಲ್‌ ಗೆ ನುಗ್ಗಿದ ಮಂಗ, ಮಹಿಳೆ ಮೇಲೆ ದಾಳಿ; ಹಿಡಿಯಲು ಹೋದವರಿಗೆ ಚಳ್ಳೆ ಹಣ್ಣು ತಿನ್ನಿಸಿದ ವಾನರ..

ಲಕ್ನೋ: ಉತ್ತರ ಪ್ರದೇಶದ ಝಾನ್ಸಿಯ ಮಾಲ್‌ನಲ್ಲಿ ಕೋತಿಯೊಂದು ಮಹಿಳಾ ಗ್ರಾಹಕರೊಬ್ಬರ ಮೇಲೆ ದಾಳಿ ಮಾಡಿದ ನಂತರ ಗೊಂದಲ ಉಂಟಾದ ಘಟನೆ ವರದಿಯಾಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ಝಾನ್ಸಿಯ ಸಿಟಿ ಕಾರ್ ಮಾಲ್‌ನಲ್ಲಿರುವ ಅಂಗಡಿಯೊಳಗೆ ಮಂಗವೊಂದು ಓಡಾಡುತ್ತಿರುವುದು ಕಂಡುಬಂದಿದೆ. ಮಂಗವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಅದರಿಂದ ತಪ್ಪಿಸಿಕೊಳ್ಳುತ್ತ ಮಂಗವು ಎಲ್ಲೆಂದರಲ್ಲಿ ಓಡಾಡಿದೆ. ಇದ್ದಕ್ಕಿದ್ದಂತೆ ಕೋತಿ ಭಯದಿಂದ ಕುಳಿತಿದ್ದ … Continued

ಝಾನ್ಸಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳ ಸಾವು, 16 ಮಕ್ಕಳಿಗೆ ಗಾಯ

ಝಾನ್ಸಿ/ಲಕ್ನೋ : ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಮೃತಪಟ್ಟಿವೆ ಹಾಗೂ ಕನಿಷ್ಠ 16 ಮಕ್ಕಳು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಶುಕ್ರವಾರ ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ … Continued

ವೀಡಿಯೊ…| ಮನೆ ಪ್ರವೇಶಿಸಿದ ʼಕಾಳಿಂಗ ಸರ್ಪʼ ಕೊಂದು ಮಕ್ಕಳನ್ನು ಕಾಪಾಡಿದ ʼಪಿಟ್ ಬುಲ್ʼ ನಾಯಿ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿಷಪೂರಿತ ಕಾಳಿಂಗ ಸರ್ಪದ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಪಿಟ್ ಬುಲ್ ನಾಯಿ ಒಂದು ಮಗುವಿನ ಜೀವ ಉಳಿಸಿದೆ. ಸೆ.23ರಂದು ಉತ್ತರ ಪ್ರದೇಶದ ಝಾನ್ಸಿಯ ಶಿವಗಣೇಶ ಕಾಲೋನಿಯಲ್ಲಿರುವ ಮನೆಯ ಕೆಲಸದಾಕೆಯ ಮಕ್ಕಳು ಆಟವಾಡುತ್ತಿದ್ದ ಮನೆಯ ತೋಟಕ್ಕೆ ಹಾವು ನುಗ್ಗಿದಾಗ ಈ ಘಟನೆ ನಡೆದಿದೆ. ಕಾಳಿಂಗ ಸರ್ಪವನ್ನು ನೋಡಿದ ಮಕ್ಕಳು ಕಿರುಚುವುದು … Continued