ವಯಸ್ಸಾದ ತಾಯಿಯನ್ನು ಮನೆಯಲ್ಲಿ ಕೂಡಿಹಾಕಿ ಕುಂಭ ಮೇಳಕ್ಕೆ ಹೋದ ಮಗ…!

ವೃದ್ಧ ತಾಯಿಯನ್ನು ಮನೆಯಲ್ಲಿ ಕೂಡಿ ಹಾಕಿ ಮಗನೊಬ್ಬ ಮಹಾಕುಂಭ ಮೇಳಕ್ಕೆ ಹೋದ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಜಾರ್ಖಂಡದ ರಾಮಗಢದ ಮನೆಯೊಂದರಲ್ಲಿ ಬಂಧಿಯಾಗಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೂರು ದಿನಗಳ ಕಾಲ ಅನ್ನ-ನೀರು ಸೇವಿಸಿ ವೃದ್ಧೆ ಹೇಗೋ ಬದುಕುಳಿದಳು. ಆದರೆ ನಂತರ ಆಕೆಯ ಹಸಿವು ಮತ್ತು ಸಂಕಟದ ಕೂಗು ಅಕ್ಕಪಕ್ಕದವರಿಗೆ ಕೇಳಿಸಿದಾಗ, ಅವರು ಬಾಗಿಲು ಒಡೆದು ಒಳಗೆ … Continued

ಸ್ಮರಣೆ ಶಕ್ತಿ ಕಳೆದುಕೊಂಡು 15 ವರ್ಷದಿಂದ ಕಾಣೆಯಾಗಿದ್ದ ವ್ಯಕ್ತಿಗೆ ಮತ್ತೆ ನೆನಪಿನ ಶಕ್ತಿ ಬರುವಂತೆ ಮಾಡಿದ ‘ಮಹಾ ಕುಂಭ’ ಪದ…!! ಮನೆ ಸೇರಿದ ವ್ಯಕ್ತಿ

ಜಾರ್ಖಂಡ್‌ನ ಕೊಡರ್ಮಾದಲ್ಲಿ ನಡೆದ ಅಸಾಧಾರಣ ವಿದ್ಯಮಾನವೊಂದರಲ್ಲಿ, 15 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಅವರ ಕುಟುಂಬದವರು ಇತ್ತೀಚೆಗೆ ಮರಣ ಪ್ರಮಾಣಪತ್ರ (death certificate) ಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ಪತ್ತೆಯಾಗಿದ್ದಾರೆ…! ಆಶ್ಚರ್ಯಕರ ಎಂಬಂತೆ, ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ವ್ಯಕ್ತಿಗೆ “ಮಹಾ ಕುಂಭ” ಪದ ಕೇಳಿದ ನಂತರ ಅವರ ನೆನಪಿನ ಶಕ್ತಿ ಮರಳಿದೆ. ಇದು ಅಧಿಕಾರಿಗಳಿಗೆ ಅವರ … Continued

ವಿಪರೀತ ಚಳಿಯಿಂದಾಗಿ ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರ…! ಮದುವೆಯನ್ನೇ ರದ್ದುಗೊಳಿಸಿದ ವಧು…!!

ಜಾರ್ಖಂಡದ ದಿಯೋಗರ್‌ನಲ್ಲಿ ಭಾನುವಾರ ರಾತ್ರಿ ವಿಪರೀತ ಚಳಿಯಿಂದಾಗಿ ಮದುಮಗ ಮೂರ್ಛೆ ಹೋಗಿದ್ದು, ನಂತರ ಮದುಮಗಳು ವರನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮದುವೆಯೇ ರದ್ದುಗೊಂಡ ಘಟನೆ ನಡೆದ ವರದಿಯಾಗಿದೆ. ಡಿಸೆಂಬರ್ 15 ರಂದು, ದಿಯೋಘರ್‌ನ ಘೋರ್ಮಾರಾದಿಂದ ವರ ಅರ್ನವ್‌ ಬಿಹಾರದ ಭಾಗಲ್‌ಪುರದ ಅಂಕಿತಾ ಅವರನ್ನು ವಿವಾಹ ಆಗಬೇಕಿತ್ತು. ಆದರೆ, ಅರ್ನವ್‌ ಅವರಿಗೆ ಚಳಿ ತಡೆದುಕೊಳ್ಳಲು ಸಾಧ್ಯವಾಗದ ಕಾರಣ ಅವರಿಗೆ … Continued

ಮಹಾರಾಷ್ಟ್ರದಲ್ಲಿ 235 ಕ್ಷೇತ್ರಗಳಲ್ಲಿ ಗೆದ್ದು ದಾಖಲೆ ಬರೆದ ʼಮಹಾಯುತಿʼ ; ಜಾರ್ಖಂಡ್‌ನಲ್ಲಿ 56 ಸ್ಥಾನಗಳಲ್ಲಿ ಗೆದ್ದ ಇಂಡಿಯಾ ಮೈತ್ರಿಕೂಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ‘ಪ್ರಚಂಡ’ ಗೆಲುವು ಸಾಧಿಸಿದೆ. ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟ (INDIA bloc) 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಮಹಾಯುತಿ ಮೈತ್ರಿಕೂಟ 235  ಕ್ಷೇತ್ರಗಳಲ್ಲಿ … Continued

ಭಯಾನಕ ಕೃತ್ಯ..| ಕ್ಷುದ್ರ ವಿದ್ಯೆ ಸಾಧನೆಗಾಗಿ ಒಂದೂವರೆ ವರ್ಷದ ಮಗಳನ್ನೇ ಬಲಿಕೊಟ್ಟು ದೇಹದ ಅಂಗಾಂಗ ತಿಂದ ತಾಯಿ…!

ಪಲಮು: ಮೂಢನಂಬಿಕೆಯ ಹುಚ್ಚಾಟಕ್ಕೆ ಇತ್ತೀಚೆಗೆ ಜಾರ್ಖಂಡ್‍ನ ಪಲಮು ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಉತ್ತಮ ನಿದರ್ಶನವಾಗಿದೆ. ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗಳನ್ನು ಬಲಿಕೊಟ್ಟು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಂತರ ಅವಳ ಯಕೃತ್ತನ್ನು ತಾನೇ ತಿಂದ ಘಟನೆ ಹುಸೈನಾಬಾದ್ ಠಾಣೆ ಪ್ರದೇಶದ ಖರದ್ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುಟ್ಟ ಕಂದಮ್ಮನನ್ನು ಹತ್ಯೆ (Murder … Continued

ಜೆಎಂಎಂ ಪಕ್ಷಕ್ಕೆ ಮಾಜಿ ಸಿಎಂ ಚಂಪೈ ಸೊರೇನ್ ರಾಜೀನಾಮೆ

ನವದೆಹಲಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಾರ್ಖಂಡದ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು ಅಂತಹ ಕ್ರಮಕ್ಕೆ ಮುಂದಾಗಬೇಕಾಯಿತು … Continued

ಅಲ್-ಖೈದಾ ಭಯೋತ್ಪಾದನಾ ಜಾಲ ಭೇದಿಸಿದ ಪೊಲೀಸರು; 14 ಮಂದಿ ಬಂಧನ

ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕ ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂಬಂಧ ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ … Continued

ಜಾರ್ಖಂಡ್ ವಿಧಾನಸಭಾ ಚುನಾವಣೆಗೂ ಮುನ್ನ ನೂತನ ರಾಜಕೀಯ ಪಕ್ಷ ಸ್ಥಾಪನೆ ಘೋಷಣೆ ಮಾಡಿದ ಮಾಜಿ ಸಿಎಂ ಚಂಪೈ ಸೊರೇನ್

ನವದೆಹಲಿ: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬುಧವಾರ ಘೋಷಿಸಿದ್ದಾರೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಅವರು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ. “ರಾಜಕೀಯದಿಂದ ನಿವೃತ್ತಿ, ನೂತನ … Continued

ಮೂರು ಆಯ್ಕೆಗಳಿವೆ…: ಬಿಜೆಪಿ ಸೇರ್ಪಡೆಯಾಗುವ ವದಂತಿ ಮಧ್ಯೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್‌ ಮಾರ್ಮಿಕ ಹೇಳಿಕೆ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್‌ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳ ನಡುವೆ ತಾನು ಸಂಪೂರ್ಣ ಜೀವನವನ್ನು ಸಮರ್ಪಿಸಿಕೊಂಡ ಪಕ್ಷದಲ್ಲಿ ನನಗೆ ಅಸ್ತಿತ್ವವಿಲ್ಲ ಎಂಬ ಭಾವನೆ ಬರುವಂತಾಗಿದೆ ಹಾಗೂ ತನಗೆ ಪರ್ಯಾಯ ಮಾರ್ಗಹುಡುಕುವ ಅನಿವಾರ್ಯತೆ ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ಮುನ್ನ … Continued

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ : ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ

ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಪಕ್ಷದ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ ಮತ್ತು ಕೇಂದ್ರ ಸಚಿವ ಅಶ್ವಿನಿ … Continued