ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಬಂಧಿಸಿದ ಜಾರಿ ನಿರ್ದೇಶನಾಲಯ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ. ಮನ್ರೆಗಾ (MGNREGA) ನಿಧಿಯ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗಣಿಗಾರಿಕೆ ಕಾರ್ಯದರ್ಶಿ ರಾಂಚಿಯಲ್ಲಿ ಹಿಂದಿನ ದಿನ ಏಜೆನ್ಸಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು ಎಂದು ಸುದ್ದಿ ಸಂಸ್ಥೆ … Continued