ಧನ್‌ಬಾದ್‌ನ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ವೈದ್ಯ ದಂಪತಿ ಸೇರಿ 6 ಮಂದಿ ಸಾವು

ಧನಬಾದ್‌ : ಶುಕ್ರವಾರ ರಾತ್ರಿ ಜಾರ್ಖಂಡ್‌ನ ಧನ್‌ಬಾದ್‌ನ ಪುರಾನಾ ಬಜಾರ್‌ನಲ್ಲಿರುವ ಹಜ್ರಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಆರು ಜನರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಹಾಗೂ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ. ಮೃತರನ್ನು ಡಾ.ವಿಕಾಸ್ ಹಜ್ರಾ ಮತ್ತು ಅವರ ಪತ್ನಿ ಡಾ. ಪ್ರೇಮಾ ಹಜ್ರಾ ಮತ್ತು ಆಸ್ಪತ್ರೆಯ ಇತರ ಉದ್ಯೋಗಿಗಳು ಎಂದು … Continued

ಜಾರ್ಖಂಡ್‌ನಲ್ಲಿ ದೇಶದಲ್ಲೇ ಅತಿ ಹೆಚ್ಚು ಹೆಣ್ಣು ಮಕ್ಕಳ ಬಾಲ್ಯವಿವಾಹ

ರಾಂಚಿ: ವಾಮಾಚಾರದ ಹತ್ಯೆಗಳಿಗೆ ಕುಖ್ಯಾತಿ ಪಡೆದಿರುವ ಜಾರ್ಖಂಡ್, ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಜನಸಂಖ್ಯಾ ಮಾದರಿ ಸಮೀಕ್ಷೆಯ ಪ್ರಕಾರ ಅತಿ ಹೆಚ್ಚು ಅಪ್ರಾಪ್ತ ಬಾಲಕಿಯರ ವಿವಾಹವನ್ನು ಹೊಂದಿರುವ ಕುಖ್ಯಾತಿಯನ್ನೂ ಗಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಯಿಂದ ಹೊರತಂದ ಸಮೀಕ್ಷೆಯ ಪ್ರಕಾರ ಜಾರ್ಖಂಡ್‌ನಲ್ಲಿ ಅರ್ಹ ವಯಸ್ಸಿಗೆ ಮುಂಚಿತವಾಗಿ ಮದುವೆಯಾಗುವ ಹುಡುಗಿಯರ … Continued

ದೇಶದಲ್ಲಿ ಬಿಹಾರದಲ್ಲಿ ಹೆಚ್ಚು ಬಡವರು, ಕರ್ನಾಟಕಕ್ಕೆ 19ನೇ ಸ್ಥಾನ: ರಾಜ್ಯದಲ್ಲಿ ಯಾದಗಿರಿ ಅತಿ ಬಡ ಜಿಲ್ಲೆ- ಜಿಲ್ಲಾವಾರು ಮಾಹಿತಿ ಇಲ್ಲಿದೆ

ನವದೆಹಲಿ: ನೀತಿ ಆಯೋಗದ ಮೊದಲ ಬಹು ಆಯಾಮದ ಬಡತನ ಸೂಚ್ಯಂಕ (MPI) ವರದಿಯ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಬಡತನದ ಪಟ್ಟಿಯಲ್ಲಿ ಕರ್ನಾಟಕ 19ನೇ ಸ್ಥಾನ ಪಡೆದಿದೆ. ಸೂಚ್ಯಂಕದ ಪ್ರಕಾರ, ಬಿಹಾರದ 51.91 ಶೇಕಡಾ ಜನಸಂಖ್ಯೆಯು ಬಡವರಾಗಿದ್ದರೆ, ಜಾರ್ಖಂಡ್‌ನಲ್ಲಿ 42.16 ಶೇಕಡಾ, ಉತ್ತರ ಪ್ರದೇಶದಲ್ಲಿ 37.79 … Continued