ವ್ರತ-ಧರ್ಮಾಚರಣೆ ಇಂದಿನ ಅವಶ್ಯ : ಸೋಂದಾ ಜೈನ ಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ

ಧಾರವಾಡ: ಅಹಿಂಸೆ, ಅಪರಿಗ್ರಹ ಇಂದಿನ ಅವಶ್ಯಕತೆಗಳಾಗಿವೆ. ಹಿಂಸೆಯಿಂದ ಇಡೀ ವಿಶ್ವವೇ ನಲುಗಿ ಹೋಗಿದೆ. ವ್ರತ-ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ ಪ್ರಾಪ್ತಿಯಾಗಿ ನಮ್ಮಲ್ಲಿರುವ ಕೆಟ್ಟ ವಿಚಾರಗಳನ್ನು ದೂರವಿಡಬಹುದು. ಆಗ ಸಮಾಜದಲ್ಲಿ ಶಾಂತಿ, ಸಾಮರಸ್ಯ ಉಂಟಾಗುತ್ತದೆ ಎಂದು ಸೋಂದಾ ಜೈನ ಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಹೇಳಿದರು. ಧಾರವಾಡ ನಗರದ ಸನ್ಮತಿ ಜಿನ ಮಂದಿರದಲ್ಲಿ ನಡೆದ ನೂತನ ಏಕಶಿಲಾ … Continued