ʼಭಗವಾನ್ ರಾಮನು ಮಾಂಸಾಹಾರಿ’ : ರಾಮ ಮಂದಿರ ಉದ್ಘಾಟನೆಗೆ ಮುನ್ನ ವಿವಾದ ಸೃಷ್ಟಿಸಿದ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಹೇಳಿಕೆ

ಮುಂಬೈ : ಅಯೋಧ್ಯೆಯಲ್ಲಿ ಬೃಹತ್ ರಾಮ ಮಂದಿರದ ಉದ್ಘಾಟನೆ ಸಮಾರಂಭ ನಡೆಯುವ ಕೆಲವು ದಿನಗಳ ಮೊದಲು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಅವರು “ಭಗವಾನ್ ರಾಮನು ಮಾಂಸಾಹಾರಿ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಎನ್‌ಸಿಪಿಯ ಶರದ್ ಪವಾರ ಬಣಕ್ಕೆ ಸೇರಿದ ಜಿತೇಂದ್ರ ಅವ್ಹಾದ್ ಅವರು ಬುಧವಾರ ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ … Continued