ಮಿತ್ರ ಪಕ್ಷಗಳಲ್ಲಿ ಬಿರುಕು : ಹರಿಯಾಣ ಸಿಎಂ ಮನೋಹರಲಾಲ ಖಟ್ಟರ್‌-ಸಚಿವರ ದಿಢೀರ್‌ ರಾಜೀನಾಮೆ…!

ನವದೆಹಲಿ: ಹರ್ಯಾಣದ ಬಿಜೆಪಿ ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಊಹಾಪೋಹಗಳ ನಡುವೆ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಹರ್ಯಾಣದಲ್ಲಿ ಈ ಬೆಳವಣಿಗೆ ನಡೆದಿದೆ. ಖಟ್ಟರ್ ಹಾಗೂ ಅವರ ಸಂಪುಟದ ಸಚಿವರು ರಾಜಭವನಕ್ಕೆ ತೆರಳಿ ರಾಜ್ಯಪಾಲ … Continued

ಹರಿಯಾಣ: ಕಾಂಗ್ರೆಸ್‌ನ ಅವಿಶ್ವಾಸ ನಿರ್ಣಯ ಸೋಲಿಸಿದ ಬಿಜೆಪಿ-ಜೆಜೆಪಿ ಮೈತ್ರಿಕೂಟ

ಹರಿಯಾಣ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಅವಿಶ್ವಾಸ ನಿರ್ಣಯವನ್ನು ಬಿಜೆಪಿ-ಜೆಜೆಪಿ ಸರಕಾರ ಸೋಲಿಸಿದೆ. ಎಲ್ಲ ಕಾಂಗ್ರೆಸ್‌ ಶಾಸಕರು ಅವಿಶ್ವಾಸ ನಿರ್ಣಯ ಬೆಂಬಲಿಸಿದರೆ, ಬಿಜೆಪಿ-ಜೆಜೆಪಿ ಶಾಸಕರು ಇದರ ವಿರುದ್ಧ ಮತ ಚಲಾಯಿಸಿದರು. ಅವಿಶ್ವಾಸ ನಿರ್ಣಯವನ್ನು ೩೨ ಸದಸ್ಯರು ಬೆಂಬಲಿಸಿದರೆ, ೫೫ ಸದಸ್ಯರು ವಿರೋಧಿಸಿದರು. ಜೆಜೆಪಿ ಶಾಸಕರಾದ ರಾಮ್ ಕುಮಾರ್ ಗೌತಮ್ ಮತ್ತು ದೇವೇಂದರ್ ಬಬ್ಲಿ ಅವರು ಬಿಜೆಪಿಯಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುವಂತೆ … Continued