ರಾಜೌರಿ ಎನ್ಕೌಂಟರ್ : ಇಬ್ಬರು ಸೇನಾಧಿಕಾರಿಗಳು ಸೇರಿ ಐವರು ಯೋಧರು ಹುತಾತ್ಮ, ಇಬ್ಬರು ಭಯೋತ್ಪಾದಕರು ಹತ
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಬುಧವಾರ ಬೆಳಗಿನಿಂದ ನಡೆಯುತ್ತಿದ್ದ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಎನ್ಕೌಂಟರ್ನಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಗುರುವಾರ ಶ್ರದ್ಧಾಂಜಲಿ ಸಲ್ಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಇಬ್ಬರು ಕ್ಯಾಪ್ಟನ್ಗಳು ಮತ್ತು ಹವಾಲ್ದಾರ್ … Continued