ಮಹಾರಾಷ್ಟ್ರದಲ್ಲಿ 235 ಕ್ಷೇತ್ರಗಳಲ್ಲಿ ಗೆದ್ದು ದಾಖಲೆ ಬರೆದ ʼಮಹಾಯುತಿʼ ; ಜಾರ್ಖಂಡ್‌ನಲ್ಲಿ 56 ಸ್ಥಾನಗಳಲ್ಲಿ ಗೆದ್ದ ಇಂಡಿಯಾ ಮೈತ್ರಿಕೂಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ‘ಪ್ರಚಂಡ’ ಗೆಲುವು ಸಾಧಿಸಿದೆ. ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟ (INDIA bloc) 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಮಹಾಯುತಿ ಮೈತ್ರಿಕೂಟ 235  ಕ್ಷೇತ್ರಗಳಲ್ಲಿ … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಹೇಮಂತ್ ಸೊರೇನ್‌ ವಯಸ್ಸೆಷ್ಟು..? 5 ವರ್ಷದಲ್ಲಿ ಜಾರ್ಖಂಡ್ ಸಿಎಂಗೆ 7 ವರ್ಷ ವಯಸ್ಸಾಗಿದ್ದು ಹೇಗೆ..? ಬಿಜೆಪಿ ಪ್ರಶ್ನೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ ಸೊರೇನ್ ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದಾಗ್ಯೂ, ಅವರ ಅಫಿಡವಿಟ್, ಈಗ ಅವರ ವಯಸ್ಸಿನ ಬಗ್ಗೆ ವಿವಾದಕ್ಕೆ ಕಾರಣವಾಗಿದೆ. ಹೇಮಂತ ಸೋರೆನ್ ಅವರ 2019 ರ ನಾಮಪತ್ರದಲ್ಲಿ ಅವರಿಗೆ 42 ವರ್ಷ ಎಂದು ಹೇಳಿತ್ತು, ಆದರೆ ಈ ವರ್ಷದ ಅಫಿಡವಿಟ್ ಅವರ ವಯಸ್ಸು 49 ಎಂದು ಹೇಳಿದೆ. ಈ … Continued

ಜಾರ್ಖಂಡ ಚುನಾವಣೆ | ಸೀಟು ಹಂಚಿಕೆ ಬಗ್ಗೆ ‘ಇಂಡಿಯಾ ಬಣ’ದಲ್ಲಿ ಮೂಡದ ಒಮ್ಮತ ; ಏಕಾಂಗಿಯಾಗಿ ಸ್ಪರ್ಧಿಸಲು ಆರ್‌ಜೆಡಿ ನಿರ್ಧಾರ..!

ರಾಂಚಿ: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆ (Jharkhand Assembly Election) ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ತಾನು ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಿತ್ರ ಪಕ್ಷ ರಾಷ್ಟ್ರೀಯ ಜನತಾ ದಳ (RJD) ಹೇಳಿದೆ. ಸೀಟು ಹಂಚಿಕೆಗೆ … Continued

ಬಿಜೆಪಿಗೆ ಸೇರ್ಪಡೆಯಾದ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್ ಶುಕ್ರವಾರ ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ, ಬಾಬುಲಾಲ್ ಮರಾಂಡಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದರು. ಅವರನ್ನು ಬಿಜೆಪಿಗೆ ಸ್ವಾಗತಿಸಿದ … Continued

ಜೆಎಂಎಂ ಪಕ್ಷಕ್ಕೆ ಮಾಜಿ ಸಿಎಂ ಚಂಪೈ ಸೊರೇನ್ ರಾಜೀನಾಮೆ

ನವದೆಹಲಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಾರ್ಖಂಡದ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು ಅಂತಹ ಕ್ರಮಕ್ಕೆ ಮುಂದಾಗಬೇಕಾಯಿತು … Continued

ಮೂರು ಆಯ್ಕೆಗಳಿವೆ…: ಬಿಜೆಪಿ ಸೇರ್ಪಡೆಯಾಗುವ ವದಂತಿ ಮಧ್ಯೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್‌ ಮಾರ್ಮಿಕ ಹೇಳಿಕೆ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್‌ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳ ನಡುವೆ ತಾನು ಸಂಪೂರ್ಣ ಜೀವನವನ್ನು ಸಮರ್ಪಿಸಿಕೊಂಡ ಪಕ್ಷದಲ್ಲಿ ನನಗೆ ಅಸ್ತಿತ್ವವಿಲ್ಲ ಎಂಬ ಭಾವನೆ ಬರುವಂತಾಗಿದೆ ಹಾಗೂ ತನಗೆ ಪರ್ಯಾಯ ಮಾರ್ಗಹುಡುಕುವ ಅನಿವಾರ್ಯತೆ ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ಮುನ್ನ … Continued

ಜೆಎಂಎಂ ತೊರೆದು ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಿಎಂ ಹೇಮಂತ್ ಸೊರೇನ್ ಅತ್ತಿಗೆ ಸೀತಾ ಸೊರೇನ್

ರಾಂಚಿ : ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್(Hemant Soren) ಅತ್ತಿಗೆ ಸೀತಾ ಸೊರೇನ್ (Sita Soren)​ ಅವರು ಜಾರ್ಖಂಡ್​ ಮುಕ್ತಿ ಮೋರ್ಚಾ(ಜೆಎಂಎಂ)ಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರು ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ತಮ್ಮ ಪತಿ ದುರ್ಗಾ ಸೊರೇನ್ ಅವರ ನಿಧನದ ನಂತರ ಪಕ್ಷವು ತನಗೆ ಮತ್ತು ತಮ್ಮ … Continued